ರಕ್ಷಣಾ ಸಚಿವ ಅರುಣ್ ಜೇಟ್ಲಿ 
ದೇಶ

ಡೋಕ್ಲಾಮ್ ವಿವಾದ: ಎಂತಹುದ್ದೇ ಪರಿಸ್ಥಿತಿ ಎದುರಿಸಲು ಭಾರತ ಸಿದ್ಧ- ರಕ್ಷಣಾ ಸಚಿವ ಜೇಟ್ಲಿ ಭರವಸೆ

ಸಿಕ್ಕಿಂ ಸಮೀಪದ ವಿವಾದಿತ ಪ್ರದೇಶ ಡೋಕ್ಲಾಮ್ ಕುರಿತು ಕಳೆದೆರಡು ತಿಂಗಳಿನಿಂದ ಬಿಕ್ಕಟ್ಟು ನಿರ್ಮಾಣವಾಗಿರುವಾಗಲೇ, ಎಂತಹುದ್ದೇ ಸನ್ನಿವೇಶವನ್ನೇ ಆದರೂ ಎದುರಿಸಲು ಭಾರತ ಸನ್ನದ್ಧವಾಗಿದೆ ಎಂದು ರಕ್ಷಣಾ ಸಚಿವ...

ನವದೆಹಲಿ: ಸಿಕ್ಕಿಂ ಸಮೀಪದ ವಿವಾದಿತ ಪ್ರದೇಶ ಡೋಕ್ಲಾಮ್ ಕುರಿತು ಕಳೆದೆರಡು ತಿಂಗಳಿನಿಂದ ಬಿಕ್ಕಟ್ಟು ನಿರ್ಮಾಣವಾಗಿರುವಾಗಲೇ, ಎಂತಹುದ್ದೇ ಸನ್ನಿವೇಶವನ್ನೇ ಆದರೂ ಎದುರಿಸಲು ಭಾರತ ಸನ್ನದ್ಧವಾಗಿದೆ ಎಂದು ರಕ್ಷಣಾ ಸಚಿವ ಅರುಣ್ ಜೇಟ್ಲಿಯವರು ಶುಕ್ರವಾರ ಭರವಸೆ ನೀಡಿದ್ದಾರೆ. 
ಡೋಕ್ಲಾಮ್ ವಿವಾದ ಕುರಿತಂತೆ ಲೋಕಸಭೆಯಲ್ಲಿ ಮಾತನಾಡಿರುವ ಅವರು, ಟಿಬೆಟ್ ನಲ್ಲಿ ಚೀನಿ ಯೋಧರ ಓಡಾಟ ಹೆಚ್ಚಳ ಹಾಗೂ ಭಾರತದ್ದಕ್ಕಿಂತ ಚೀನಾದ ರಕ್ಷಣಾ ಸಾಮರ್ಥ್ಯ ಚೆನ್ನಾಗಿದೆ ಎಂಬ ಹಿರಿಯ ಸೇನಾಧಿಕಾರಿಯೊಬ್ಬರ ಹೇಳಿಕೆ ಕುರಿತು ಸಂಸದರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. 
ಯಾವುದೇ ಪರಿಸ್ಥಿತಿ ಎದುರಿಸಲು ಸೇನಾಪಡೆ ಸಿದ್ಧವಾಗಿದ್ದು, ತುರ್ತು ಪರಿಸ್ಥಿತಿ ಎದುರಿಸಲು ಬೇಕಾದ ಸೂಕ್ತ ಪರಿಕರಗಳು ಭಾರತೀಯ ಸಶಸ್ತ್ರ ಪಡೆಗಳ ಬಳಿ ಇವೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT