ಹಿರಿಯ ಶಿಯಾ ಮೌಲ್ವಿ ಮೌಲಾನಾ ಕಲ್ಬೆ ಸಾದಿಕ್ 
ದೇಶ

ಅಯೋಧ್ಯೆ: ತೀರ್ಪು ಮುಸ್ಲಿಮರ ಪರವಾಗಿ ಬಂದರೂ ಹಿಂದೂಗಳಿಗೆ ಭೂಮಿ ನೀಡುತ್ತೇವೆ- ಶಿಯಾ ಮೌಲ್ವಿ

ಅಯೋಧ್ಯೆ ವಿವಾದ ಸಂಬಂಧ ಸುಪ್ರೀಂಕೋರ್ಟ್ ಮುಸ್ಲಿಮರ ಪರವಾಗಿ ತೀರ್ಪು ನೀಡಿದರೂ ಭೂಮಿಯನ್ನು ಹಿಂದೂಗಳಿಗೆ ನೀಡುತ್ತೇವೆಂದು ಹಿರಿಯ ಶಿಯಾ ಮೌಲ್ವಿ ಭಾನುವಾರ ಹೇಳಿದ್ದಾರೆ...

ಮುಂಬೈ: ಅಯೋಧ್ಯೆ ವಿವಾದ ಸಂಬಂಧ ಸುಪ್ರೀಂಕೋರ್ಟ್ ಮುಸ್ಲಿಮರ ಪರವಾಗಿ ತೀರ್ಪು ನೀಡಿದರೂ ಭೂಮಿಯನ್ನು ಹಿಂದೂಗಳಿಗೆ ನೀಡುತ್ತೇವೆಂದು ಹಿರಿಯ ಶಿಯಾ ಮೌಲ್ವಿ ಭಾನುವಾರ ಹೇಳಿದ್ದಾರೆ.

ವಿಶ್ವ ಶಾಂತಿ ಮತ್ತು ಸಾಮರಸ್ಯ ಸಮಾವೇಶವನ್ನುದ್ದೇಶಿ ಮಾತನಾಡಿರುವ ಹಿರಿಯ ಶಿಯಾ ಮೌಲ್ವಿ ಮೌಲಾನಾ ಕಲ್ಬೆ ಸಾದಿಕ್ ಅವರು, ಬಾಬ್ರಿ ಮಸೀದಿ ಪ್ರಕರಣವನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ನ್ಯಾಯಾಲಯದ ತೀರ್ಪಿನ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಒಂದು ವೇಳೆ ನ್ಯಾಯಾಲಯ ನಮ್ಮ ವಿರುದ್ಧವೇ ತೀರ್ಪು ನೀಡಿದರೂ ನ್ಯಾಯಾಲಯದ ಆದೇಶವನ್ನು ಶಾಂತಿಯುತವಾಗಿ ಒಪ್ಪಿಕೊಳ್ಳುತ್ತೇವೆಂದು ಹೇಳಿದ್ದಾರೆ. 

ಒಂದು ವೇಳೆ ನಮ್ಮ ಪರವಾಗಿ ನ್ಯಾಯಾಲಯ ಆದೇಶ ನೀಡಿದರೂ ಸಂತೋಷದಿಂದ ಹಿಂದೂಗಳಿಗೆ ಭೂಮಿಯನ್ನು ನೀಡುತ್ತೇವೆ. ಈ ವಿಚಾರವನ್ನು ಎರಡೂ ಸಮುದಾಯಗಳು ಗೌರವಯುತವಾಗಿ ಚರ್ಚೆ ನಡೆಸಬೇಕಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅವಿಶ್ವಾಸ ನಿರ್ಣಯ ಚರ್ಚೆಯಾಗೋವರೆಗೂ ನಾನು ಸದನವನ್ನು ಪ್ರವೇಶಿಸಲ್ಲ, ಸ್ಪೀಕರ್ ಸ್ಥಾನದಲ್ಲಿ ಕೂರಲ್ಲ: ಓಂ ಬಿರ್ಲಾ ಪ್ರತಿಜ್ಞೆ

ನನ್ನ ಆತ್ಮಚರಿತ್ರೆ ಇನ್ನೂ ಪ್ರಕಟವಾಗಿಲ್ಲ: ಪ್ರಕಾಶಕರ ಬೆಂಬಲಕ್ಕೆ ನಿಂತ ಮಾಜಿ ಸೇನಾ ಮುಖ್ಯಸ್ಥ ನರವಾಣೆ

ಮದುವೆ, ಬ್ಲಾಕ್ ಮೇಲ್: ತಾಯಿ-ದೊಡ್ಡಮ್ಮ ಬೆ*ಲೆ ಫೋಟೋ ಕೇಸ್ ಗೆ ಟ್ವಿಸ್ಟ್

ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ. ರಾಮಯ್ಯ ಇನ್ನಿಲ್ಲ

ಟಿ20 ವಿಶ್ವಕಪ್ 2026: ತಾರಿಖ್ ಭರ್ಜರಿ ಬೌಲಿಂಗ್, USA ವಿರುದ್ಧ ಪಾಕಿಸ್ತಾನಕ್ಕೆ 32 ರನ್ ಜಯ

SCROLL FOR NEXT