ಲತಾ ರಜನೀಕಾಂತ್ 
ದೇಶ

ಬಾಡಿಗೆ ಪಾವತಿಸದ ಹಿನ್ನೆಲೆ: ಲತಾ ರಜನೀಕಾಂತ್ ಶಾಲೆಗೆ ಬೀಗಮುದ್ರೆ

ತಮಿಳು ಚಿತ್ರರಂಗದ ಸೂಪರ್ ಸ್ಚಾರ್ ರಜನೀಕಾಂತ್ ಅವರ ಪತ್ನಿ ಲತಾ ರಜನೀಕಾಂತ್ ಒಡೆತನದ ಶಾಲೆಗೆ ಬೀಗಮುದ್ರೆ ...

ಚೆನ್ನೈ:  ತಮಿಳು ಚಿತ್ರರಂಗದ ಸೂಪರ್ ಸ್ಚಾರ್ ರಜನೀಕಾಂತ್ ಅವರ ಪತ್ನಿ  ಲತಾ ರಜನೀಕಾಂತ್ ಒಡೆತನದ ಶಾಲೆಗೆ ಬೀಗಮುದ್ರೆ ಹಾಕಲಾಗಿದೆ.
ಚೆನ್ನೈನಲ್ಲಿರುವ ಆಶ್ರಮ ಮೆಟ್ರಿಕುಲೇಶನ್ ಶಾಲೆ ಕಟ್ಟಡಕ್ಕೆ ಬಾಡಿಗೆ ಪಾವತಿಸದ ಹಿನ್ನೆಲೆಯಲ್ಲಿ ಶಾಲೆಗೆ ಬೀಗ ಜಡಿಯಲಾಗಿದೆ.
ಶಾಲೆಗೆ ಬೀಗ ಮುದ್ರೆ ಹಾಕಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಆತಂಕಗೊಂಡಿದ್ದಾರೆ, ಶಾಲೆಯ ಕಟ್ಟಡದ ಬಾಡಿಗೆ ಹಣವನ್ನು ಮಾಲೀಕನಿಗೆ ಲತಾ ರಜನೀಕಾಂತ್ ಪಾವತಿಸಿರಲಿಲ್ಲ. 
ರಜನೀಕಾಂತ್ ರಾಜಕೀಯ ಪ್ರವೇಶಿಸುತ್ತಾರೆ ಎಂಬ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ಈ ಕೆಲಸ ನಡೆದಿರಬಹುದು ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Imran Khan ಸಾವಿನ ಊಹಾಪೋಹ ನಡುವೆ ಜೈಲಿನಲ್ಲಿ ಮಾಜಿ ಪ್ರಧಾನಿ ಭೇಟಿಯಾಗಿ ಬಂದ ಸಹೋದರಿ ಉಜ್ಮಾ ಖಾನಮ್ ಹೇಳಿದ್ದೇನು?

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇದಿಕೆಗೆ ನುಗ್ಗಿದ ಆಗಂತುಕ!

'ನಮ್ ಜೊತೆ ಯುದ್ಧ ಬೇಕು ಅಂದ್ರೆ.. ನಾವು ಸಿದ್ಧ': ಯೂರೋಪ್ ಗೆ Vladimir Putin ಬಹಿರಂಗ ಎಚ್ಚರಿಕೆ

Video: 'ಅಯೋಧ್ಯೆ ಮಾತ್ರವಲ್ಲ.. ಮುಸ್ಲಿಮರು ಇನ್ನೂ 2 ಐತಿಹಾಸಿಕ ಸ್ಥಳಗಳ ಬಿಟ್ಟುಕೊಡಿ, ಭಾರತ ಜಾತ್ಯಾತೀತವಾಗಿರಲು ಹಿಂದೂಗಳೇ ಕಾರಣ': Muhammad

ಲೋಕಸಭೆಯಲ್ಲಿ ಡಿಸೆಂಬರ್ 9 ರಂದು SIR ಕುರಿತು ಚರ್ಚೆ; ಚರ್ಚೆಗೆ 10 ಗಂಟೆ ಸಮಯ ನಿಗದಿ

SCROLL FOR NEXT