ಲತಾ ರಜನೀಕಾಂತ್ 
ದೇಶ

ಬಾಡಿಗೆ ಪಾವತಿಸದ ಹಿನ್ನೆಲೆ: ಲತಾ ರಜನೀಕಾಂತ್ ಶಾಲೆಗೆ ಬೀಗಮುದ್ರೆ

ತಮಿಳು ಚಿತ್ರರಂಗದ ಸೂಪರ್ ಸ್ಚಾರ್ ರಜನೀಕಾಂತ್ ಅವರ ಪತ್ನಿ ಲತಾ ರಜನೀಕಾಂತ್ ಒಡೆತನದ ಶಾಲೆಗೆ ಬೀಗಮುದ್ರೆ ...

ಚೆನ್ನೈ:  ತಮಿಳು ಚಿತ್ರರಂಗದ ಸೂಪರ್ ಸ್ಚಾರ್ ರಜನೀಕಾಂತ್ ಅವರ ಪತ್ನಿ  ಲತಾ ರಜನೀಕಾಂತ್ ಒಡೆತನದ ಶಾಲೆಗೆ ಬೀಗಮುದ್ರೆ ಹಾಕಲಾಗಿದೆ.
ಚೆನ್ನೈನಲ್ಲಿರುವ ಆಶ್ರಮ ಮೆಟ್ರಿಕುಲೇಶನ್ ಶಾಲೆ ಕಟ್ಟಡಕ್ಕೆ ಬಾಡಿಗೆ ಪಾವತಿಸದ ಹಿನ್ನೆಲೆಯಲ್ಲಿ ಶಾಲೆಗೆ ಬೀಗ ಜಡಿಯಲಾಗಿದೆ.
ಶಾಲೆಗೆ ಬೀಗ ಮುದ್ರೆ ಹಾಕಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಆತಂಕಗೊಂಡಿದ್ದಾರೆ, ಶಾಲೆಯ ಕಟ್ಟಡದ ಬಾಡಿಗೆ ಹಣವನ್ನು ಮಾಲೀಕನಿಗೆ ಲತಾ ರಜನೀಕಾಂತ್ ಪಾವತಿಸಿರಲಿಲ್ಲ. 
ರಜನೀಕಾಂತ್ ರಾಜಕೀಯ ಪ್ರವೇಶಿಸುತ್ತಾರೆ ಎಂಬ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ಈ ಕೆಲಸ ನಡೆದಿರಬಹುದು ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT