ಎನ್ಐಎ 
ದೇಶ

ಭಯೋತ್ಪಾದಕರಿಗೆ ಹಣಕಸಿನ ನೆರವು: ಕಾಶ್ಮೀರಿ ಉದ್ಯಮಿ ಎನ್ಐಎ ವಶಕ್ಕೆ

ಕಾಶ್ಮೀರದ ಭಯೋತ್ಪಾದಕರಿಗೆ ಹಣಕಾಸಿನ ನೆರವು ನೀಡಿರುವ ಆರೋಪ ಎದುರಿಸುತ್ತಿರುವ ಕಾಶ್ಮೀರದ ಉದ್ಯಮಿ ಝಹೂರ್ ವಾಟಾಳಿಯನ್ನು 10 ದಿನಗಳ ಎನ್ಐಎ ವಶಕ್ಕೆ ಒಪ್ಪಿಸಲಾಗಿದೆ.

ನವದೆಹಲಿ: ಕಾಶ್ಮೀರದ ಭಯೋತ್ಪಾದಕರಿಗೆ ಹಣಕಾಸಿನ ನೆರವು ನೀಡಿರುವ ಆರೋಪ ಎದುರಿಸುತ್ತಿರುವ ಕಾಶ್ಮೀರದ ಉದ್ಯಮಿ ಝಹೂರ್ ವಾಟಾಳಿಯನ್ನು 10 ದಿನಗಳ ಎನ್ಐಎ ವಶಕ್ಕೆ ಒಪ್ಪಿಸಲಾಗಿದೆ. 
ಜಿಲ್ಲಾ ನ್ಯಾಯಾಧೀಶರಾದ ಪೂನಂ ಎ ಬಂಬಾ ಎನ್ಐಎ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದು, ತನಿಖೆಯ ಭಾಗವಾಗಿ ಆರೋಪಿಯನ್ನು ಹಲವು ಪ್ರದೇಶಗಳಿಗೆ ಕರೆದೊಯ್ಯಬೇಕಿದೆ ಎಂಬ ಎನ್ಐಎ ವಾದವನ್ನು ಪುರಸ್ಕರಿಸಿ ಝಹೂರ್ ವಾಟಾಳಿಯನ್ನು 10 ದಿನಗಳ ಎನ್ಐಎ ವಶಕ್ಕೆ ನೀಡಿ ಆದೇಶಿಸಿದ್ದಾರೆ. 
ಎನ್ಐಎ ಝಹೂರ್ ವಾಟಾಳಿಯನ್ನು 2 ವಾರಗಳ ವಶಕ್ಕೆ ಒಪ್ಪಿಸಬೇಕೆಂದು ಕೋರ್ಟ್ ಗೆ ಮನವಿ ಮಾಡಿತ್ತದರೂ ಕೋರ್ಟ್ ಎನ್ಐಎ ಮನವಿಯನ್ನು ಪರಿಗಣಿಸದೇ 10 ದಿನಗಳ ವಶಕ್ಕೆ ಒಪ್ಪಿಸಿದೆ. ಭಯೋತ್ಪಾದಕರಿಗೆ ಸಂದಾಯವಾಗುತ್ತಿರುವ ಹಣಕಾಸಿನ ನೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರಿ ಉದ್ಯಮಿ ವಾಟಾಳಿ ಅವರನ್ನು ಬಂಧಿಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT