ಸಂಗ್ರಹ ಚಿತ್ರ 
ದೇಶ

ಗೋಶಾಲೆಯಲ್ಲಿ 200 ಹಸುಗಳ ಸಾವು ಪ್ರಕರಣ: ಬಿಜೆಪಿ ಮುಖಂಡ ಬಂಧನ

ಬಿಜೆಪಿ ಸ್ಥಳೀಯ ಮುಖಂಡರೊಬ್ಬರು ನಿರ್ವಹಿಸುತ್ತಿರುವ ಸರ್ಕಾರಿ ಅನುದಾನಿತ ಗೋಶಾಲೆಯಲ್ಲಿ ಕಳೆದ ಮೂರು ದಿನಗಳಲ್ಲಿ 27 ಹಸುಗಳು ದುರಂತ ಸಾವಿಗೀಡಾಗಿರುವ...

ರಾಯ್ಪುರ: ಬಿಜೆಪಿ ಸ್ಥಳೀಯ ಮುಖಂಡರೊಬ್ಬರು ನಿರ್ವಹಿಸುತ್ತಿರುವ ಸರ್ಕಾರಿ ಅನುದಾನಿತ ಗೋಶಾಲೆಯಲ್ಲಿ ಕಳೆದ ಮೂರು ದಿನಗಳಲ್ಲಿ 27 ಹಸುಗಳು ದುರಂತ ಸಾವಿಗೀಡಾಗಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. 
ಈ ಬಗ್ಗೆ ಬಿಜೆಪಿ ಮುಖಂಡ ಹರೀಶ್ ವರ್ಮಾ ವಿರುದ್ಧ ಛತ್ತೀಸ್ಗಢ ಗೋವು ಸೇವಾ ಆಯೋಗ ಪೊಲೀಸರಿಗೆ ಶುಕ್ರುವಾರ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 
ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ವರ್ಮಾ, ಗೋಶಾಲೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಹಸುಗಳು ಸೇರಿದ್ದವು. 220 ಸಾಮರ್ಥ್ಯ ಹೊಂದಿರುವ ಗೋಶಾಲೆಯಲ್ಲಿ 650ಕ್ಕೂ ಹೆಚ್ಚು ಹಸುಗಳಿದ್ದವು. ಈ ಬಗ್ಗೆ ಸರ್ಕಾರಕ್ಕೂ ಸಾಕಷ್ಟು ಬಾರಿ ಮಾಹಿತಿ ನೀಡಿದ್ದೇನೆ. ಹಸುಗಳಿಗೆ ಆಹಾರ ಪೂರೈಕೆ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದೆ. ಆದರೆ, ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆಗಳು ಬಂದಿರಲಿಲ್ಲ. ಸರ್ಕಾರ ಈ ವರೆಗೂ ರೂ, 10 ಲಕ್ಷ ಬಾಕಿ ಹಣವನ್ನು ನೀಡಬೇಕಿದೆ. ಆದರೆ, ಸರ್ಕಾರದಿಂದ ನನಗೆ ಈ ವರೆಗೂ ಹಣ ಬಂದಿಲ್ಲ. ಹಸುಗಳ ಸಾವಿಗೆ ನಾನು ತಪ್ಪಿತಸ್ಥನಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

SCROLL FOR NEXT