ಜಮ್ಮು ಮತ್ತು ಕಾಶ್ಮೀರದ ಪ್ರತ್ಯೇಕತಾವಾದಿ ಮಿರ್ವಾಯಿಜ್ ಉಮರ್ ಫರೂಖ್ 
ದೇಶ

ಮಿರ್ವಾಯಿಜ್'ರಂತಹವರಿಂದ ಕಾಶ್ಮೀರದಲ್ಲಿ ಪರಿಸ್ಥಿತಿ ಹದಗೆಡುತ್ತಿದೆ: ಕಾಂಗ್ರೆಸ್

ಜಮ್ಮು ಮತ್ತು ಕಾಶ್ಮೀರದ ಪ್ರತ್ಯೇಕತಾವಾದಿ ಮಿರ್ವಾಯಿಜ್ ಉಮರ್ ಫರೂಖ್ ರಂತಹ ಜನರಿಂದ ಕಾಶ್ಮೀರದಲ್ಲಿ ಪರಿಸ್ಥಿತಿ ಹದಗೆಡುತ್ತಿದೆ ಎಂದು ಕಾಂಗ್ರೆಸ್ ಶನಿವಾರ ಹೇಳಿದೆ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪ್ರತ್ಯೇಕತಾವಾದಿ ಮಿರ್ವಾಯಿಜ್ ಉಮರ್ ಫರೂಖ್ ರಂತಹ ಜನರಿಂದ ಕಾಶ್ಮೀರದಲ್ಲಿ ಪರಿಸ್ಥಿತಿ ಹದಗೆಡುತ್ತಿದೆ ಎಂದು ಕಾಂಗ್ರೆಸ್ ಶನಿವಾರ ಹೇಳಿದೆ. 
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಮಿರ್ವಾಯಿಜ್ ಅವರು, ಕಾಶ್ಮೀರದಲ್ಲಿ ಪ್ರತೀನಿತ್ಯ ಒಬ್ಬೊಬ್ಬ ವಿದ್ಯಾವಂತ ಯುವಕನನ್ನು ಹತ್ಯೆ ಮಾಡಲಾಗುತ್ತಿದೆ. ಎಲ್ಲರನ್ನೂ ಒಟ್ಟಿಗೆ ಹತ್ಯೆ ಮಾಡಿಬಿಟ್ಟರೆ ಕಾಶ್ಮೀರ ಸಮಸ್ಯೆಯನ್ನು ಪರಿಹಾರಗೊಳ್ಳುತ್ತದೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ ಎಂದು ಹೇಳಿದ್ದರು. 
ಮಿರ್ವಾಯಿಜ್ ಅವರ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಪಿ.ಸಿ. ಚಾಕೋ ಅವರು, ಮಿರ್ವಾಯಿಜ್'ರಂತಹ ಜನರಿಂದ ಕಾಶ್ಮೀರದಲ್ಲಿ ಪರಿಸ್ಥಿತಿ ಹದಗೆಡುತ್ತಿದೆ ಎಂದಿದ್ದಾರೆ. 
ಪ್ರಚೋಜನೆಗಳು ಎಲ್ಲಿಂದೆ ಬರುತ್ತಿದವೆ ಎಂಬುದನ್ನು ನಾವು ನೋಡಬೇಕಿದೆ. ಮಿರ್ವಾಯಿಜ್ ರವರು ಈ ಪ್ರಶ್ನೆಗೆ ಉತ್ತರ ನೀಡಬೇಕಿದೆ. ಮಿರ್ವಾಯಿಜ್ ರಂತಹ ಪ್ರಚೋದನೆ ನೀಡುವ ಜನರು ಸೇನಾ ಪಡೆಗಳ ಮೇಲೆ ದಾಳಿ ಮಾಡಲು ಹಾಗೂ ದೇಶದ್ರೋಹದಂತ ನಿಲುವು ತೆಗೆದುಕೊಳ್ಳಲು ಪ್ರೇರೇಪಿಸುತ್ತಾರೆ. ಇಂತಹ ಜನರಿಂದಲೇ ಇಂದು ಕಾಶ್ಮೀರದ ಪರಿಸ್ಥಿತಿ ಹದಗೆಡಲು ಕಾರಣವಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!