ವಂದೇ ಮಾತರಂ ಗೆ ಎದ್ದುನಿಲ್ಲಲು ಎಐಎಂಐಎಂ ಕಾರ್ಪೊರೇಟರ್ ಗಳ ನಿರಾಕರಣೆ: ಬಿಜೆಪಿ, ಶಿವಸೇನೆ ಪ್ರತಿಭಟನೆ 
ದೇಶ

ವಂದೇ ಮಾತರಂ ಗೆ ಎದ್ದುನಿಲ್ಲಲು ಎಐಎಂಐಎಂ ಕಾರ್ಪೊರೇಟರ್ ಗಳ ನಿರಾಕರಣೆ: ಬಿಜೆಪಿ, ಶಿವಸೇನೆ ಪ್ರತಿಭಟನೆ

ವಂದೇ ಮಾತರಂ ಗೆ ಎದ್ದುನಿಲ್ಲಲು ಎಐಎಂಐಎಂ ಕಾರ್ಪೊರೇಟರ್ ಗಳ ನಿರಾಕರಣೆ: ಬಿಜೆಪಿ, ಶಿವಸೇನೆ ಪ್ರತಿಭಟನೆ

ಮುಂಬೈ: ಔರಂಗಾಬಾದ್ ನ ಪುರಸಭಾ ಕಾರ್ಪೊರೇಷನ್ ನ ಸಭೆಯಲ್ಲಿ ಇಬ್ಬರು ಕಾರ್ಪೊರೇಟರ್ ಗಳು ವಂದೇ ಮಾತರಂ ಗೆ ಎದ್ದು ನಿಲ್ಲಲು ನಿರಾಕರಿಸಿದ್ದಾರೆ. ಎಐಎಂಐಎಂ ಪಕ್ಷಕ್ಕೆ ಸೇರಿದ ಇಬ್ಬರು ಕಾರ್ಪೊರೇಟರ್ ಗಳು ವಂದೇ ಮಾತರಂ ಗೆ ಎದ್ದು ನಿಲ್ಲಲು ನಿರಾಕರಿಸಿದ್ದು, ಬಿಜೆಪಿ, ಶಿವಸೇನೆ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.
ವಂದೇ ಮಾತರಂ ಗೀತೆಯನ್ನು ಹಾಡುವುದು ಅಸಾಂವಿಧಾನಿಕ ಎಂದು ಎಂಐಎಂ ಪಕ್ಷದ ನಾಯಕ ಅಸಾವುದ್ದೀನ್ ಓವೈಸಿ ಹೇಳಿದ್ದರು. ಬಿಎಂಸಿ ನಿರ್ವಹಣೆ ಮಾಡುತ್ತಿರುವ ಶಾಲೆಗಳಲ್ಲಿ ವಂದೇ ಮಾತರಂ ನ್ನು ಕಡ್ಡಾಯಗೊಳಿಸಿ ಇತ್ತೀಚೆಗಷ್ಟೇ ಬೃಹತ್ ಮುಂಬೈ ಮಹಾನಗರ ಪಾಲಿಕೆ ಆದೇಶ ಹೊರಡಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT