ಉತ್ಕಲ್ ಎಕ್ಸ್ ಪ್ರೆಸ್ 
ದೇಶ

ಉತ್ಕಲ್ ರೈಲು ಅಪಘಾತ: ತಪ್ಪಿತಸ್ಥರ ವಿರುದ್ಧ ಸಂಜೆಯೊಳಗೆ ಕ್ರಮ ಕೈಗೊಳ್ಳಿ-ಸುರೇಶ್ ಪ್ರಭು

ಉತ್ಕಲ್ ಎಕ್ಸ್ ಪ್ರೆಸ್ ಅಪಘಾತ ಪ್ರಕರಣಕ್ಕೆ ಕಾರಣವಾದವರ ವಿರುದ್ಧ ಸಂಜೆಯೊಳಗೆ ಕ್ರಮ ಕೈಗೊಳ್ಳಿ ಎಂದು ರೈಲ್ವೆ ಅಧಿಕಾರಿಗಳಿಗೆ ರೈಲ್ವೆ ಸಚಿವ ಸುರೇಶ್ ಪ್ರಭು ಸೂಚನೆ ನೀಡಿದ್ದಾರೆ.

ನವದೆಹಲಿ: ಉತ್ಕಲ್ ಎಕ್ಸ್ ಪ್ರೆಸ್ ಅಪಘಾತ ಪ್ರಕರಣಕ್ಕೆ ಕಾರಣವಾದವರ ವಿರುದ್ಧ ಸಂಜೆಯೊಳಗೆ ಕ್ರಮ ಕೈಗೊಳ್ಳಿ ಎಂದು ರೈಲ್ವೆ ಅಧಿಕಾರಿಗಳಿಗೆ ರೈಲ್ವೆ ಸಚಿವ ಸುರೇಶ್ ಪ್ರಭು ಸೂಚನೆ ನೀಡಿದ್ದಾರೆ. 
ರೈಲ್ವೆ ಮಂಡಳಿ ಅಧಿಕಾರಿ ಕೆ ಮಿತ್ತಲ್ ಅವರಿಗೆ ಸುರೇಶ್ ಪ್ರಭು ಸೂಚನೆ ನೀಡಿದ್ದು, ಮೇಲ್ನೋಟದ ಸಾಕ್ಷ್ಯಾಧಾರಗಳ ಆಧಾರದಲ್ಲಿ ತಪ್ಪಿತಸ್ಥರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಲು ಸುರೇಶ್ ಪ್ರಭು ಸೂಚಿಸಿದ್ದಾರೆ. ಇದೇ ವೇಳೆ ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸುತ್ತಿರುವುದಾಗಿ ಸುರೇಶ್ ಪ್ರಭು ಹೇಳಿದ್ದು, ರೈಲ್ವೆ ಮಾರ್ಗವನ್ನು ಪುನಃಸ್ಥಾಪಿಸುವ ಕೆಲಸವನ್ನು ತ್ವರಿತಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಗಾಯಗೊಂಡವರಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಈಗಾಗಲೇ 7 ಬೋಗಿಗಳನ್ನು ತೆರವುಗೊಳಿಸಲಾಗಿದೆ, ಪರಿಸ್ಥಿತಿಯನ್ನು ಖುದ್ದು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಸುರೇಶ್ ಪ್ರಭು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT