ಉತ್ಕಲ್ ಎಕ್ಸ್ ಪ್ರೆಸ್ 
ದೇಶ

ಉತ್ಕಲ್ ರೈಲು ಅಪಘಾತ: ತಪ್ಪಿತಸ್ಥರ ವಿರುದ್ಧ ಸಂಜೆಯೊಳಗೆ ಕ್ರಮ ಕೈಗೊಳ್ಳಿ-ಸುರೇಶ್ ಪ್ರಭು

ಉತ್ಕಲ್ ಎಕ್ಸ್ ಪ್ರೆಸ್ ಅಪಘಾತ ಪ್ರಕರಣಕ್ಕೆ ಕಾರಣವಾದವರ ವಿರುದ್ಧ ಸಂಜೆಯೊಳಗೆ ಕ್ರಮ ಕೈಗೊಳ್ಳಿ ಎಂದು ರೈಲ್ವೆ ಅಧಿಕಾರಿಗಳಿಗೆ ರೈಲ್ವೆ ಸಚಿವ ಸುರೇಶ್ ಪ್ರಭು ಸೂಚನೆ ನೀಡಿದ್ದಾರೆ.

ನವದೆಹಲಿ: ಉತ್ಕಲ್ ಎಕ್ಸ್ ಪ್ರೆಸ್ ಅಪಘಾತ ಪ್ರಕರಣಕ್ಕೆ ಕಾರಣವಾದವರ ವಿರುದ್ಧ ಸಂಜೆಯೊಳಗೆ ಕ್ರಮ ಕೈಗೊಳ್ಳಿ ಎಂದು ರೈಲ್ವೆ ಅಧಿಕಾರಿಗಳಿಗೆ ರೈಲ್ವೆ ಸಚಿವ ಸುರೇಶ್ ಪ್ರಭು ಸೂಚನೆ ನೀಡಿದ್ದಾರೆ. 
ರೈಲ್ವೆ ಮಂಡಳಿ ಅಧಿಕಾರಿ ಕೆ ಮಿತ್ತಲ್ ಅವರಿಗೆ ಸುರೇಶ್ ಪ್ರಭು ಸೂಚನೆ ನೀಡಿದ್ದು, ಮೇಲ್ನೋಟದ ಸಾಕ್ಷ್ಯಾಧಾರಗಳ ಆಧಾರದಲ್ಲಿ ತಪ್ಪಿತಸ್ಥರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಲು ಸುರೇಶ್ ಪ್ರಭು ಸೂಚಿಸಿದ್ದಾರೆ. ಇದೇ ವೇಳೆ ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸುತ್ತಿರುವುದಾಗಿ ಸುರೇಶ್ ಪ್ರಭು ಹೇಳಿದ್ದು, ರೈಲ್ವೆ ಮಾರ್ಗವನ್ನು ಪುನಃಸ್ಥಾಪಿಸುವ ಕೆಲಸವನ್ನು ತ್ವರಿತಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಗಾಯಗೊಂಡವರಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಈಗಾಗಲೇ 7 ಬೋಗಿಗಳನ್ನು ತೆರವುಗೊಳಿಸಲಾಗಿದೆ, ಪರಿಸ್ಥಿತಿಯನ್ನು ಖುದ್ದು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಸುರೇಶ್ ಪ್ರಭು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 19 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

Toxic: ಭರ್ಜರಿ ಓಪನಿಂಗ್, ಮೊದಲ ದಿನವೇ ಪಠಾಣ್, ಅನಿಮಲ್ ದಾಖಲೆ ಉಡೀಸ್, ಸಂಜೆ ವೇಳೆಗೆ 70 ಕೋಟಿ ಗೂ ಅಧಿಕ ಕಲೆಕ್ಷನ್!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!