ಪನ್ನೀರ್ ಸೆಲ್ವಂ-ಎಡಪ್ಪಾಡಿ ಪಳನಿಸ್ವಾಮಿ 
ದೇಶ

ನಾವು ಒಂದೇ ಅಮ್ಮನ ಮಕ್ಕಳು, ಅಮ್ಮನ ಆತ್ಮದ ಪ್ರೇರಣೆಯಿಂದಲೇ ವಿಲೀನ: ಒಪಿಎಸ್, ಇಪಿಎಸ್ ಹೇಳಿಕೆ

ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಎರಡು ಬಣಗಳು ವಿಲೀನಗೊಂಡಿದ್ದು, ಮಾಜಿ ಸಿಎಂ ಜಯಲಲಿತಾ ಅವರ ಆತ್ಮದ ಪ್ರೇರಣೆಯಿಂದಲೇ ಎಐಎಡಿಎಂಕೆ ವಿಲೀನ ಸಾಧ್ಯವಾಗಿದೆ ಎಂದು ಪನ್ನೀರ್ ಸೆಲ್ವಂ ಹಾಗೂ

ಚೆನ್ನೈ: ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಎರಡು ಬಣಗಳು ವಿಲೀನಗೊಂಡಿದ್ದು, ಮಾಜಿ ಸಿಎಂ ಜಯಲಲಿತಾ ಅವರ ಆತ್ಮದ ಪ್ರೇರಣೆಯಿಂದಲೇ ಎಐಎಡಿಎಂಕೆ ವಿಲೀನ ಸಾಧ್ಯವಾಗಿದೆ ಎಂದು ಪನ್ನೀರ್ ಸೆಲ್ವಂ ಹಾಗೂ ಎಡಪ್ಪಾಡಿ ಪಳನಿಸ್ವಾಮಿ ಹೇಳಿದ್ದಾರೆ. 
ವಿಲೀನ ಪ್ರಕ್ರಿಯೆಯ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಪಳನಿಸ್ವಾಮಿ ಹಾಗೂ ಪನ್ನೀರ್ ಸೆಲ್ವಂ, ನಾವು ಒಂದೇ ಅಮ್ಮನ ಮಕ್ಕಳಾಗಿದ್ದೇವೆ, ಅಮ್ಮನ ಆತ್ಮದ ಪ್ರೇರಣೆಯಿಂದಲೇ ವಿಲೀನ ಸಾಧ್ಯವಾಗಿದೆ. ನಮ್ಮನ್ನು ಬೇರ್ಪಡಿಸಲು ಯಾರಿಂದಲೂ ಸಾಧ್ಯವಿಲ್ಲ, ಎಐಎಡಿಎಂಕೆ ಮುಂದಿನ ದಿನಗಳಲ್ಲಿ ಮತ್ತಷ್ಟು ಸದೃಢವಾಗಲಿದೆ ಎಂದು ಹೇಳಿದ್ದಾರೆ. 
ಎಐಎಡಿಎಂಕೆ ಪಕ್ಷಕ್ಕೆ ಎಂಜಿಆರ್ ಹಾಗೂ ಜಯಲಲಿತಾ ಅವರ ಕೊಡುಗೆ ಅಪಾರವಾಗಿದೆ. ಪನ್ನೀರ್ ಸೆಲ್ವಂ ನಮ್ಮೆಲ್ಲರ ಪಾಲಿಗೆ ಓರ್ವ ಅಣ್ಣನಿದ್ದಂತೆ, ಒಗ್ಗಟ್ಟಿನಿಂದ ಎಂಜಿಆರ್, ಜಯಲಲಿತಾ ಕನಸನ್ನು ನನಸು ಮಾಡುತ್ತೇವೆ ಎಂದು ಉಭಯ ನಾಯಕರೂ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT