ಕಾಶ್ಮೀರ ಪ್ರತ್ಯೇಕತಾವಾದಿಗಳ ಪ್ರಕರಣ: ಆ.31 ರ ವರೆಗೆ ವಾನಿ ಜೈಲಿಗೆ 
ದೇಶ

ಕಾಶ್ಮೀರ ಪ್ರತ್ಯೇಕತಾವಾದಿಗಳ ಪ್ರಕರಣ: ಆ.31 ರ ವರೆಗೆ ವಾನಿ ಜೈಲಿಗೆ

ಭಯೋತ್ಪಾದಕರಿಗೆ ಹಣ ಸಹಾಯ ಮಾಡುತ್ತಿದ್ದ ಕಾಶ್ಮೀರಿ ಪ್ರತ್ಯೇಕತಾವಾದಿಗಳ ಪ್ರಕರಣದಕ್ಕೆ ಸಂಬಂಧಿಸಿದಂತೆ ಹವಾಲ ಡೀಲರ್ ಮೊಹಮ್ಮದ್ ಅಸ್ಲಮ್ ವಾನಿಯನ್ನು ಬಂಧಿಸಲಾಗಿದ್ದು, ಆ.31 ರ ವರೆಗೆ ಜೈಲಿಗೆ ಕಳಿಸಲಾಗಿದೆ.

ನವದೆಹಲಿ: ಭಯೋತ್ಪಾದಕರಿಗೆ ಹಣ ಸಹಾಯ ಮಾಡುತ್ತಿದ್ದ ಕಾಶ್ಮೀರಿ ಪ್ರತ್ಯೇಕತಾವಾದಿಗಳ ಪ್ರಕರಣದಕ್ಕೆ ಸಂಬಂಧಿಸಿದಂತೆ ಹವಾಲ ಡೀಲರ್ ಮೊಹಮ್ಮದ್ ಅಸ್ಲಮ್ ವಾನಿಯನ್ನು ಬಂಧಿಸಲಾಗಿದ್ದು, ಆ.31 ರ ವರೆಗೆ ಜೈಲಿಗೆ ಕಳಿಸಲಾಗಿದೆ. 
ದಶಕಗಳ ಹಿಂದಿನ ಅಕ್ರಮ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ಶಬೀರ್ ಶಾ ಒಳಗೊಂಡ ಪ್ರಕರಣ ಇದಾಗಿದ್ದು, ಹೆಚ್ಚಿನ ತನಿಖೆಗಾಗಿ ದೆಹಲಿ ಕೋರ್ಟ್ ಆರೋಪಿಯನ್ನು ನ್ಯಾಯಾಂಗ ವಶಕ್ಕೆ ನೀಡಿ ಆ.31 ವರೆಗೆ ಜೈಲಿಗೆ ಕಳಿಸಿದೆ. 
ಜಾರಿ ನಿರ್ದೇಶನಾಲಯದ ಅರ್ಜಿಯನ್ನು ಪುರಸ್ಕರಿಸಿದ ನ್ಯಾ.ಜಸ್ಜೀತ್ ಜೌರ್ ಆ.31 ರ ವರೆಗೆ ಹವಾಲ ಡೀಲರ್ ಮೊಹಮ್ಮದ್ ಅಸ್ಲಮ್ ವಾನಿಯನ್ನು ಜೈಲಿಗೆ ಕಳಿಸಿ ಆದೇಶ ಹೊರಡಿಸಿದ್ದಾರೆ. 2 ವಾರಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ವಾನಿಯನ್ನು ಕೋರ್ಟ್ ಎದುರು ಹಾಜರುಪಡಿಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT