ಮಮತಾ ಬ್ಯಾನರ್ಜಿ 
ದೇಶ

ಮೊಹರಂ ಹಿನ್ನೆಲೆ ದುರ್ಗಾ ಮೂರ್ತಿ ವಿಸರ್ಜನೆ ಮಾಡುವಂತಿಲ್ಲ: ಮಮತಾ ಬ್ಯಾನರ್ಜಿ

ಮೊಹರಂ ಆಚರಣೆಯ ದಿನದಂದು ದುರ್ಗಾ ಮೂರ್ತಿಯನ್ನು ವಿಸರ್ಜನೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆದೇಶಿಸಿದ್ದಾರೆ.

ಕೋಲ್ಕತಾ: ಮೊಹರಂ ಆಚರಣೆಯ ದಿನದಂದು ದುರ್ಗಾ ಮೂರ್ತಿಯನ್ನು ವಿಸರ್ಜನೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆದೇಶಿಸಿದ್ದಾರೆ. 
ಪಶ್ಚಿಮ ಬಂಗಾಳ ಸರ್ಕಾರ ಈ ಬಗ್ಗೆ ಅಧಿಕೃತ ಆದೇಶ ಪ್ರಕಟಿಸಿದ್ದು, ಸೆ.30 ರಿಂದ ಅ.1 ರ ವರೆಗೆ ಅಂದರೆ ಒಂದು ದಿನ ಮೊಹರಂ ಆಚರಣೆಯ ಮೆರವಣಿಗೆ ನಡೆಯುವ ಹಿನ್ನೆಲೆಯಲ್ಲಿ ದುರ್ಗಾ ಮೂರ್ತಿಗಳನ್ನು ವಿಸರ್ಜನೆ ಮಾಡುವಂತಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. 
ಅ.2 ರಿಂದ ಮೂರ್ತಿ ವಿಸರ್ಜನೆಗೆ ಅವಕಾಶವಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕಳೆದ ವರ್ಷವೂ ಮಮತಾ ಬ್ಯಾನರ್ಜಿ ಇಂಥಹದ್ದೇ ಆದೇಶ ನೀಡಿದ್ದರು ಆದರೆ ಮಮತಾ ಬ್ಯಾನರ್ಜಿ ಸರ್ಕಾರದ ಆದೇಶಕ್ಕೆ ಕಲ್ಕತ್ತಾ ಹೈಕೋರ್ಟ್ ತಡೆ ನೀಡಿತ್ತು. ಈ ಬಾರಿಯೂ ಸರ್ಕಾರದ ಆದೇಶದ ವಿರುದ್ಧ ಕೋರ್ಟ್ ಮೊರೆ ಹೋಗುವುದಾಗಿ ಬಿಜೆಪಿ ಹೇಳಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮ ಮಂದಿರ ಲೂಟಿ ದುರದೃಷ್ಟಕರ; ಇದನ್ನು ಬಳಸಿಕೊಂಡು ಹಿಂದೂ ಧರ್ಮವನ್ನು ಕೆಣಕಲು ಯತ್ನ: ಕೊನೆಗೂ ಮೌನ ಮುರಿದ RSS

ಹತ್ಯೆಯಾಗಿ 4 ತಿಂಗಳ ಬಳಿಕ ಖಮೇನಿ ಅಂತ್ಯಕ್ರಿಯೆಗೆ ಇರಾನ್ ಸಿದ್ಧತೆ: ಶವಪೆಟ್ಟಿಗೆ ಪ್ರದರ್ಶನ; ಇಷ್ಟು ದಿನ ಎಲ್ಲಿತ್ತು ಶರೀರ?

ತಮ್ಮನ ಮದುವೆಯ ಖುಷಿಯಲ್ಲಿದ್ದಾಗಲೇ ಮನೆಗೆ ನುಗ್ಗಿ ಪುನೀತ್ ಕೆರೆಹಳ್ಳಿ ಬಂಧಿಸಿದ ಪೊಲೀಸರು!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಸುಪ್ರೀಂ ಕೋರ್ಟ್ ಶಾಕ್‌; ʻದಾಸʼನಿಗೆ 1 ವರ್ಷ ಜೈಲೇ ಗತಿ!

Video: ಬೀದಿ ಬದಿ ವ್ಯಾಪಾರಿಗಳಿಗೆ ಅನ್ಯಾಯವಾಗಲು ಬಿಡಲ್ಲ, ಪಾದಚಾರಿಗಳ ಜೀವರಕ್ಷಣೆ ಸರ್ಕಾರದ ಜವಾಬ್ದಾರಿ: ಸಚಿವ ಕೃಷ್ಣ ಬೈರೇಗೌಡ