ಕಾರ್ ಅಪಘಾತ: ಮೂವರು ಆರ್ ಜೆಡಿ ಬೆಂಬಲಿಗರು ಸಾವು 
ದೇಶ

ಕಾರ್ ಅಪಘಾತ: ಮೂವರು ಆರ್ ಜೆಡಿ ಬೆಂಬಲಿಗರು ಸಾವು

ಬಿಹಾರದ ಸಿತಮಾರಿಯಲ್ಲಿ ಶನಿವಾರ ಸಂಭವಿಸಿದ ಕಾರ್ ಅಪಗಾತದಲ್ಲಿ ಮೂವರು ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಬೆಂಬಲಿಗರು ಸಾವನ್ನಪ್ಪಿದ್ದು ಇನ್ನು ಮೂವರು ಗಾಯಗೊಂಡಿದ್ದಾರೆ.

ಸಿತಮರಿ (ಬಿಹಾರ್): ಬಿಹಾರದ ಸಿತಮಾರಿಯಲ್ಲಿ  ಶನಿವಾರ ಸಂಭವಿಸಿದ ಕಾರ್ ಅಪಘಾತದಲ್ಲಿ  ಮೂವರು  ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಬೆಂಬಲಿಗರು ಸಾವನ್ನಪ್ಪಿದ್ದು ಇನ್ನು ಮೂವರು ಗಾಯಗೊಂಡಿದ್ದಾರೆ.
ಈ ಆರ್ ಜೆಡಿ ಬೆಂಬಲಿಗರು ಪಾಟ್ನಾದಲ್ಲಿ ಭಾನುವಾರ ನಡೆಯಲಿದ್ದ  ಬಿಜೆಪಿ ಭಾಗೋ ರ್ಯಾಲಿಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ತೆರಳುತ್ತಿದ್ದರು. 
ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತಂತೆ  ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT