ರೈಲ್ವೆ ಮಂಡಳಿಯ ನೂತನ ಅಧ್ಯಕ್ಷರಾಗಿ ಹುದ್ದೆ ಸ್ವೀಕರಿಸಿದ ಅಶ್ವನಿ ಲೊಹನಿ 
ದೇಶ

ರೈಲ್ವೆಯ ಸ್ವರೂಪಕ್ಕೆ ಧಕ್ಕೆಯುಂಟಾಗಿದೆ, ಗ್ರಹಿಕೆ ಬದಲಾಯಿಸಬೇಕಾಗಿದೆ: ಅಶ್ವನಿ ಲೊಹನಿ

ಇತ್ತೀಚಿನ ಸರಣಿ ಅಪಘಾತಗಳ ನಂತರ ರೈಲ್ವೆ ಬಗ್ಗೆ ಜನರ ಗ್ರಹಿಕೆ ಬದಲಾಗಿದ್ದು, ಇದರಿಂದ ಇಲಾಖೆಗೆ...

ನವದೆಹಲಿ: ಇತ್ತೀಚಿನ ಸರಣಿ ಅಪಘಾತಗಳ ನಂತರ ರೈಲ್ವೆ ಬಗ್ಗೆ ಜನರ ಗ್ರಹಿಕೆ ಬದಲಾಗಿದ್ದು, ಇದರಿಂದ ಇಲಾಖೆಗೆ ತೀವ್ರ ಹಿನ್ನಡೆಯಾಗಿದೆ ಎಂದು ರೈಲ್ವೆ ಮಂಡಳಿ ನೂತನ ಅಧ್ಯಕ್ಷ ಅಶ್ವನಿ ಲೊಹನಿ ಹೇಳಿದ್ದಾರೆ.
ರೈಲ್ವೆ ಮಂಡಳಿ ಹೊರಡಿಸಿರುವ ಪ್ರಕಟಣೆಯಲ್ಲಿ, ಇಲಾಖೆಯ ನ್ಯೂನತೆ ಮತ್ತು ವ್ಯವಸ್ಥೆ ಬಗ್ಗೆ ಆಳವಾಗಿ ಆತ್ಮಾವಲೋಕನ ಮಾಡುವ ಸಮಯ ಇದಾಗಿದ್ದು ಮುಂದಿನ ದಿನಗಳಲ್ಲಿ ಈ ರೀತಿ ಅನಾಹುತಗಳಾಗದಂತೆ ದೀರ್ಘಾವಧಿಯ ಪರಿಹಾರ ಹುಡುಕಬೇಕು ಎಂದು ರೈಲ್ವೆ ಉತ್ತರ ವಿಭಾಗದ ಕಿರಿಯ ಅಧಿಕಾರಿಗಳಿಗೆ ಲೊಹಣಿ ಸೂಚಿಸಿದ್ದಾರೆ ಎಂದು ಹೇಳಿದೆ.
ಇತ್ತೀಚಿನ ಸರಣಿ ಅಪಘಾತಗಳಿಂದ ರೈಲ್ವೆ ಇಲಾಖೆಯ ಕುರಿತು ಜನರ ಭಾವನೆ ಬದಲಾಗುತ್ತಿದೆ. ಇದು ಇಲಾಖೆಗೆ ತೀವ್ರ ನಷ್ಟವಾಗಿದೆ ಎಂದು ಲೊಹನಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?