ರೈಲ್ವೆ ಮಂಡಳಿಯ ನೂತನ ಅಧ್ಯಕ್ಷರಾಗಿ ಹುದ್ದೆ ಸ್ವೀಕರಿಸಿದ ಅಶ್ವನಿ ಲೊಹನಿ 
ದೇಶ

ರೈಲ್ವೆಯ ಸ್ವರೂಪಕ್ಕೆ ಧಕ್ಕೆಯುಂಟಾಗಿದೆ, ಗ್ರಹಿಕೆ ಬದಲಾಯಿಸಬೇಕಾಗಿದೆ: ಅಶ್ವನಿ ಲೊಹನಿ

ಇತ್ತೀಚಿನ ಸರಣಿ ಅಪಘಾತಗಳ ನಂತರ ರೈಲ್ವೆ ಬಗ್ಗೆ ಜನರ ಗ್ರಹಿಕೆ ಬದಲಾಗಿದ್ದು, ಇದರಿಂದ ಇಲಾಖೆಗೆ...

ನವದೆಹಲಿ: ಇತ್ತೀಚಿನ ಸರಣಿ ಅಪಘಾತಗಳ ನಂತರ ರೈಲ್ವೆ ಬಗ್ಗೆ ಜನರ ಗ್ರಹಿಕೆ ಬದಲಾಗಿದ್ದು, ಇದರಿಂದ ಇಲಾಖೆಗೆ ತೀವ್ರ ಹಿನ್ನಡೆಯಾಗಿದೆ ಎಂದು ರೈಲ್ವೆ ಮಂಡಳಿ ನೂತನ ಅಧ್ಯಕ್ಷ ಅಶ್ವನಿ ಲೊಹನಿ ಹೇಳಿದ್ದಾರೆ.
ರೈಲ್ವೆ ಮಂಡಳಿ ಹೊರಡಿಸಿರುವ ಪ್ರಕಟಣೆಯಲ್ಲಿ, ಇಲಾಖೆಯ ನ್ಯೂನತೆ ಮತ್ತು ವ್ಯವಸ್ಥೆ ಬಗ್ಗೆ ಆಳವಾಗಿ ಆತ್ಮಾವಲೋಕನ ಮಾಡುವ ಸಮಯ ಇದಾಗಿದ್ದು ಮುಂದಿನ ದಿನಗಳಲ್ಲಿ ಈ ರೀತಿ ಅನಾಹುತಗಳಾಗದಂತೆ ದೀರ್ಘಾವಧಿಯ ಪರಿಹಾರ ಹುಡುಕಬೇಕು ಎಂದು ರೈಲ್ವೆ ಉತ್ತರ ವಿಭಾಗದ ಕಿರಿಯ ಅಧಿಕಾರಿಗಳಿಗೆ ಲೊಹಣಿ ಸೂಚಿಸಿದ್ದಾರೆ ಎಂದು ಹೇಳಿದೆ.
ಇತ್ತೀಚಿನ ಸರಣಿ ಅಪಘಾತಗಳಿಂದ ರೈಲ್ವೆ ಇಲಾಖೆಯ ಕುರಿತು ಜನರ ಭಾವನೆ ಬದಲಾಗುತ್ತಿದೆ. ಇದು ಇಲಾಖೆಗೆ ತೀವ್ರ ನಷ್ಟವಾಗಿದೆ ಎಂದು ಲೊಹನಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT