ರೈಲ್ವೆ ಮಂಡಳಿಯ ನೂತನ ಅಧ್ಯಕ್ಷರಾಗಿ ಹುದ್ದೆ ಸ್ವೀಕರಿಸಿದ ಅಶ್ವನಿ ಲೊಹನಿ 
ದೇಶ

ರೈಲ್ವೆಯ ಸ್ವರೂಪಕ್ಕೆ ಧಕ್ಕೆಯುಂಟಾಗಿದೆ, ಗ್ರಹಿಕೆ ಬದಲಾಯಿಸಬೇಕಾಗಿದೆ: ಅಶ್ವನಿ ಲೊಹನಿ

ಇತ್ತೀಚಿನ ಸರಣಿ ಅಪಘಾತಗಳ ನಂತರ ರೈಲ್ವೆ ಬಗ್ಗೆ ಜನರ ಗ್ರಹಿಕೆ ಬದಲಾಗಿದ್ದು, ಇದರಿಂದ ಇಲಾಖೆಗೆ...

ನವದೆಹಲಿ: ಇತ್ತೀಚಿನ ಸರಣಿ ಅಪಘಾತಗಳ ನಂತರ ರೈಲ್ವೆ ಬಗ್ಗೆ ಜನರ ಗ್ರಹಿಕೆ ಬದಲಾಗಿದ್ದು, ಇದರಿಂದ ಇಲಾಖೆಗೆ ತೀವ್ರ ಹಿನ್ನಡೆಯಾಗಿದೆ ಎಂದು ರೈಲ್ವೆ ಮಂಡಳಿ ನೂತನ ಅಧ್ಯಕ್ಷ ಅಶ್ವನಿ ಲೊಹನಿ ಹೇಳಿದ್ದಾರೆ.
ರೈಲ್ವೆ ಮಂಡಳಿ ಹೊರಡಿಸಿರುವ ಪ್ರಕಟಣೆಯಲ್ಲಿ, ಇಲಾಖೆಯ ನ್ಯೂನತೆ ಮತ್ತು ವ್ಯವಸ್ಥೆ ಬಗ್ಗೆ ಆಳವಾಗಿ ಆತ್ಮಾವಲೋಕನ ಮಾಡುವ ಸಮಯ ಇದಾಗಿದ್ದು ಮುಂದಿನ ದಿನಗಳಲ್ಲಿ ಈ ರೀತಿ ಅನಾಹುತಗಳಾಗದಂತೆ ದೀರ್ಘಾವಧಿಯ ಪರಿಹಾರ ಹುಡುಕಬೇಕು ಎಂದು ರೈಲ್ವೆ ಉತ್ತರ ವಿಭಾಗದ ಕಿರಿಯ ಅಧಿಕಾರಿಗಳಿಗೆ ಲೊಹಣಿ ಸೂಚಿಸಿದ್ದಾರೆ ಎಂದು ಹೇಳಿದೆ.
ಇತ್ತೀಚಿನ ಸರಣಿ ಅಪಘಾತಗಳಿಂದ ರೈಲ್ವೆ ಇಲಾಖೆಯ ಕುರಿತು ಜನರ ಭಾವನೆ ಬದಲಾಗುತ್ತಿದೆ. ಇದು ಇಲಾಖೆಗೆ ತೀವ್ರ ನಷ್ಟವಾಗಿದೆ ಎಂದು ಲೊಹನಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT