ಚಂದ್ರಬಾಬು ನಾಯ್ಡು 
ದೇಶ

ಅವರು ಡೇರಾ ಬಾಬ ಆದರೆ ನಮ್ಮವರು ಜಗನ್ ಬಾಬ: ಜಗನ್ ರೆಡ್ಡಿ ಬಗ್ಗೆ ನಾಯ್ಡು ವ್ಯಂಗ್ಯ

ಆಂಧ್ರಪ್ರದೇಶದ ಉಪಚುನಾವಣೆ ಮುಗಿದಿದ್ದರೂ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿರೋಧ ಪಕ್ಷದ ನಾಯಕ ಜಗನ್ಮೋಹನ್ ರೆಡ್ಡಿ ವಿರುದ್ಧ ಟೀಕಾಪ್ರಹಾರ ಮುಂದುವರೆಸಿದ್ದಾರೆ.

ಅಮರಾವತಿ: ಆಂಧ್ರಪ್ರದೇಶದ ಉಪಚುನಾವಣೆ ಮುಗಿದಿದ್ದರೂ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿರೋಧ ಪಕ್ಷದ ನಾಯಕ ಜಗನ್ಮೋಹನ್ ರೆಡ್ಡಿ ವಿರುದ್ಧ ಟೀಕಾಪ್ರಹಾರ ಮುಂದುವರೆಸಿದ್ದಾರೆ. 
ಡೇರಾ ಸಚ್ಚಾದ ಮುಖ್ಯಸ್ಥನಿಗೆ ಜಗನ್ ಮೋಹನ್ ರೆಡ್ಡಿ ಅವರನ್ನು ಹೋಲಿಕೆ ಮಾಡಿರುವ ಚಂದ್ರಬಾಬು ನಾಯ್ಡು, ಅವರು ಡೇರಾ ಬಾಬ ಆದರೆ ನಮ್ಮಲ್ಲಿ ಜಗನ್ ಬಾಬ ಇದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಜಗನ್ ಬಾಬಾ ವಿನಾಶಕಾರಿ ಹಾಗೂ ಕ್ರಿಮಿನಲ್ ಮನಸ್ಥಿತಿಯನ್ನು ಹೊಂದಿದ್ದಾರೆ ಎಂದು ನಾಯ್ಡು ಟೀಕಾಪ್ರಹಾರ ಮಾಡಿದ್ದಾರೆ. 
ಡೇರಾ ಸಚ್ಚಾದ ಬಾಬ ಒಳ್ಳೆಯ ಸಂಸ್ಥೆಯ ಮುಖ್ಯಸ್ಥರಾಗಿದ್ದರು. ಆದರೆ ತಮ್ಮ ಸಾಮರ್ಥ್ಯವನ್ನು ಕೆಟ್ಟದ್ದಕ್ಕೆ ಬಳಕೆ ಮಾಡಿಕೊಂಡು ಮಹಿಳೆಯರು ತಮ್ಮ ಬಗ್ಗೆ ಇದ್ದ ವಿಶ್ವಾಸವನ್ನು ಕಳೆದುಕೊಳ್ಳುವಂತೆ ಮಾಡಿಕೊಂಡರು. ಅಷ್ಟೇ ಅಲ್ಲದೇ, ಹಿಂಸಾಚಾರಕ್ಕೂ ಕಾರಣವಾದರು, ಅಂತೆಯೇ ನಮ್ಮವರೂ ಇದ್ದು, ಅವರನ್ನು ಜಗನ್ ಬಾಬ ಎಂದು ಕರೆಯುತ್ತೇನೆ ಎಂದು ಚಂದ್ರಬಾಬು ನಾಯ್ಡು ಜಗನ್ ಮೋಹನ್ ರೆಡ್ಡಿ ಬಗ್ಗೆ ವ್ಯಂಗ್ಯವಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT