ಸಂಗ್ರಹ ಚಿತ್ರ 
ದೇಶ

ಗೋರಖ್'ಪುರದಲ್ಲಿ ಮತ್ತೆ ಘೋರ ದುರಂತ: ಮುಂದುವರೆದ ಸಾವಿನ ಮೃದಂಗ, 48 ಗಂಟೆಗಳಲ್ಲಿ 7 ಮಕ್ಕಳ ಸಾವು

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸ್ವಕ್ಷೇತ್ರ ಗೋರಖ್'ಪುರದಲ್ಲಿ ಸಂಭವಿಸಿದ ಆಸ್ಪತ್ರೆ ದುರಂತ ಪ್ರಕರಣ ಸಂಬಂಧ ಸಾವಿನ ಮೃದಂಗ ಮತ್ತೆ ಮುಂದುವರೆದಿದ್ದು, 48 ಗಂಟೆಗಳಲ್ಲಿ 7 ಮಕ್ಕಳು ಸಾವನ್ನಪ್ಪಿರುವುದಾಗಿ...

ಗೋರಖ್'ಪುರ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸ್ವಕ್ಷೇತ್ರ ಗೋರಖ್'ಪುರದಲ್ಲಿ ಸಂಭವಿಸಿದ ಆಸ್ಪತ್ರೆ ದುರಂತ ಪ್ರಕರಣ ಸಂಬಂಧ ಸಾವಿನ ಮೃದಂಗ ಮತ್ತೆ ಮುಂದುವರೆದಿದ್ದು, 48 ಗಂಟೆಗಳಲ್ಲಿ 7 ಮಕ್ಕಳು ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ. 
ಬಾಬಾ ರಾಘವ್ ದಾಲ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ದಾಖಲಾಗಿರುವ 80 ಮಕ್ಕಳ ಪೈಕಿ ಆಗಸ್ಟ್ ತಿಂಗಳ ಮಧ್ಯಂತರದಲ್ಲಿ 7 ಮಕ್ಕಳು ಮಿದುಳಿನ ಉರಿಯೂತದಿಂದ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 
ಬಿಆರ್'ಡಿ ಆಸ್ಪತ್ರೆಯಲ್ಲಿ ಆಗಸ್ಟ್ 1 ರಿಂದ ಇಲ್ಲಿಯವರೆಗೂ ಸುಮಾರು 290 ಮಕ್ಕಳು ಸಾವನ್ನಪ್ಪಿದ್ದು, ಈ ಪೈಕಿ 77 ಮಕ್ಕಳು ಮಿದುಳಿನ ಉರಿಯೂತಕ್ಕೆ ಕಾರಣವಾಗುವ ಎನ್'ಸಫಲಿಟೀಸ್ ಎನ್ನುವ ಮಾರಣಾಂತಿಕ ಕಾಯಿಲೆಗಳಿಂದ ಬಲಿಯಾಗುತ್ತಿದ್ದಾರೆಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT