ಆಧಾರ್ 
ದೇಶ

ಸಮಾಜ ಕಲ್ಯಾಣ ಯೋಜನೆಗಳಿಗಾಗಿ ಆಧಾರ್ ಪಡೆಯಲು ಡಿ.31ರವರೆಗೆ ಡೆಡ್ ಲೈನ್ ವಿಸ್ತರಣೆ

ಆಧಾರ್ ನೊಂದಣಿ ಮಾಡಿ ವಿವಿಧ ಸಾಮಾಜಿಕ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯುವ ಸಲುವಾದ ಅಂತಿಮ ದಿನಾಂಕವನ್ನು ಡಿಸೆಂಬರ್ 31ರವರೆಗೂ ಕೇಂದ್ರ ಸರಕಾರ ಗಡುವು ವಿಸ್ತರಿಸಲಿದೆ.

ನವದೆಹಲಿ: ಆಧಾರ್ ನೊಂದಣಿ ಮಾಡಿ ವಿವಿಧ ಸಾಮಾಜಿಕ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯುವ ಸಲುವಾದ ಅಂತಿಮ ದಿನಾಂಕವನ್ನು ಡಿಸೆಂಬರ್ 31ರವರೆಗೂ ಕೇಂದ್ರ ಸರಕಾರ ಗಡುವು ವಿಸ್ತರಿಸಲಿದೆ.  ಈ ಕುರಿತ ಮಾಹಿತಿಯನ್ನು ಅಟಾರ್ನಿ ಜನರಲ್ ಮಾಧ್ಯಮಗಳಿಗೆ ತಿಳಿಸಿದರು.
ಆಧಾರ್ ಸಂಬಂಧಿ ಅರ್ಜಿಯ ವಿಚಾರಣೆ ನವೆಂಬರ್ ಮೊದಲ ವಾರದಲ್ಲಿ ನಡೆಯಲಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಇನ್ನೊಂದೆಡೆಯಲ್ಲಿ ಆದಾಯ ತೆರಿಗೆ ಕಟ್ಟುವವರು ತಮ್ಮ ಪ್ಯಾನ್ ನಂಬರ್ ಅನ್ನು ಆಧಾರ್ ನಂಬರ್ ಗೆ ಜೋಡಿಸುವುದಕ್ಕೆ ಸರ್ಕಾರ ನೀಡಿದ ಗಡುವು ಆಗಸ್ಟ್ 31ಕ್ಕೆ ಕೊನೆಯಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT