ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬೂ ನಾಯ್ಡು 
ದೇಶ

ಪ್ರತಿ ಶುಕ್ರವಾರವನ್ನು 'ಸಹಾಯ ಹಸ್ತ ದಿನ'ವನ್ನಾಗಿ ಘೋಷಿಸಿದ ಸಿಎಂ ಚಂದ್ರಬಾಬು ನಾಯ್ಡು

ರಾಜ್ಯದಲ್ಲಿ ಉತ್ತಮ ಆಡಿತವನ್ನು ನೀಡುವ ಸಲುವಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬೂ ನಾಯ್ಡು ಅವರು ಉತ್ತಮ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೇ ತರುತ್ತಲೇ ಇದ್ದು, ಇದೀಗ ವಾರದ ಪ್ರತಿ ಶುಕ್ರವಾರವನ್ನು 'ಸಹಾಯ ಹಸ್ತದ ದಿನ' ಎಂದು...

ಅಮರಾವತಿ: ರಾಜ್ಯದಲ್ಲಿ ಉತ್ತಮ ಆಡಿತವನ್ನು ನೀಡುವ ಸಲುವಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬೂ ನಾಯ್ಡು ಅವರು ಉತ್ತಮ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೇ ತರುತ್ತಲೇ ಇದ್ದು, ಇದೀಗ ವಾರದ ಪ್ರತಿ ಶುಕ್ರವಾರವನ್ನು 'ಸಹಾಯ ಹಸ್ತದ ದಿನ' ಎಂದು ಬುಧವಾರ ಘೋಷಣೆ ಮಾಡಿದ್ದಾರೆ. 
ವಾರದಲ್ಲಿರುವ ಶುಕ್ರುವಾರದ ದಿನದಂದು ತಮ್ಮ ರಾಜ್ಯದ ಅತೀ ಬಡವರು ಹಾಗೂ ದುರ್ಬಲ ವರ್ಗದ ಜನರನ್ನುಬೇಟಿ ಮಾಡಲು ನಿರ್ಧರಿಸಿರುವ ಚಂದ್ರಬಾಬು ನಾಯ್ಡು ಅವರು, ಆ ದಿನ ಬಡವರ ದುಃಖ ದುಮ್ಮನಾಗಳನ್ನು ಅರಿತು ತಮ್ಮಿಂದ ಸಾಧ್ಯವಾದಷ್ಟು ಸಹಾಯ ಮಾಡುವ ಪ್ರಯತ್ನಗಳನ್ನು ನಡೆಸಲಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ರೂ.9 ಕೋಟಿ ಯನ್ನು ಬಡವರಿಗೆ ಹಂಚಿಕೆ ಮಾಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT