ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬೂ ನಾಯ್ಡು 
ದೇಶ

ಪ್ರತಿ ಶುಕ್ರವಾರವನ್ನು 'ಸಹಾಯ ಹಸ್ತ ದಿನ'ವನ್ನಾಗಿ ಘೋಷಿಸಿದ ಸಿಎಂ ಚಂದ್ರಬಾಬು ನಾಯ್ಡು

ರಾಜ್ಯದಲ್ಲಿ ಉತ್ತಮ ಆಡಿತವನ್ನು ನೀಡುವ ಸಲುವಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬೂ ನಾಯ್ಡು ಅವರು ಉತ್ತಮ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೇ ತರುತ್ತಲೇ ಇದ್ದು, ಇದೀಗ ವಾರದ ಪ್ರತಿ ಶುಕ್ರವಾರವನ್ನು 'ಸಹಾಯ ಹಸ್ತದ ದಿನ' ಎಂದು...

ಅಮರಾವತಿ: ರಾಜ್ಯದಲ್ಲಿ ಉತ್ತಮ ಆಡಿತವನ್ನು ನೀಡುವ ಸಲುವಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬೂ ನಾಯ್ಡು ಅವರು ಉತ್ತಮ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೇ ತರುತ್ತಲೇ ಇದ್ದು, ಇದೀಗ ವಾರದ ಪ್ರತಿ ಶುಕ್ರವಾರವನ್ನು 'ಸಹಾಯ ಹಸ್ತದ ದಿನ' ಎಂದು ಬುಧವಾರ ಘೋಷಣೆ ಮಾಡಿದ್ದಾರೆ. 
ವಾರದಲ್ಲಿರುವ ಶುಕ್ರುವಾರದ ದಿನದಂದು ತಮ್ಮ ರಾಜ್ಯದ ಅತೀ ಬಡವರು ಹಾಗೂ ದುರ್ಬಲ ವರ್ಗದ ಜನರನ್ನುಬೇಟಿ ಮಾಡಲು ನಿರ್ಧರಿಸಿರುವ ಚಂದ್ರಬಾಬು ನಾಯ್ಡು ಅವರು, ಆ ದಿನ ಬಡವರ ದುಃಖ ದುಮ್ಮನಾಗಳನ್ನು ಅರಿತು ತಮ್ಮಿಂದ ಸಾಧ್ಯವಾದಷ್ಟು ಸಹಾಯ ಮಾಡುವ ಪ್ರಯತ್ನಗಳನ್ನು ನಡೆಸಲಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ರೂ.9 ಕೋಟಿ ಯನ್ನು ಬಡವರಿಗೆ ಹಂಚಿಕೆ ಮಾಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT