ಸಾಂದರ್ಭಿಕ ಚಿತ್ರ (ಪ್ರತಿಭಟನಾಕಾರರು) 
ದೇಶ

ಮಾರ್ಚ್ 2018ರ ವರೆಗೆ ಜಾಟ್ ಮೀಸಲಾತಿಗೆ ಹೈಕೋರ್ಟ್ ತಡೆ

ಶಿಕ್ಷಣ ಮತ್ತು ಉದ್ಯೋಗದಲ್ಲಿ ಜಾಟ್ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಶುಕ್ರವಾರ ....

ನವದೆಹಲಿ: : ಶಿಕ್ಷಣ ಮತ್ತು ಉದ್ಯೋಗದಲ್ಲಿ ಜಾಟ್ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಶುಕ್ರವಾರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತಡೆ ಹಿಡಿದಿದೆ.
ಹರಿಯಾಣ ಹಿಂದೂಳಿದ ವರ್ಗಗಳ ಕಾಯ್ದೆ 2016ರ ಸಾಂವಿಧಾನಿಕ ಮಾನ್ಯತೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಆದರೆ ಜಾಟ್ ಮೀಸಲಾತಿ ಕುರಿತು ಮಾರ್ಚ್ 31, 2018ರೊಳಗೆ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಹಿಂದೂಳಿದ ವರ್ಗವಗಳ ಆಯೋಗಕ್ಕೆ ಸೂಚಿಸಿದೆ.
ರಾಷ್ಟ್ರೀಯ ಹಿಂದೂಳಿದ ವರ್ಗಗಳ ಆಯೋಗವು ಮುಂದಿನ ಮಾರ್ಚ್ 31ರೊಳಗೆ ಜಾಟ್ ಮೀಸಲಾತಿ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೆಚ್ಚುವರಿ ಅಡ್ವೋಕೇಟ್ ಜನರಲ್ ಲೋಕೇಶ್ ಸಿಂಘಾಲ್ ಅವರು ತಿಳಿಸಿದ್ದಾರೆ.
ಜಾಟ್ ಸಮುದಾಯವನ್ನು ಹಿಂದೂಳಿದ ವರ್ಗಗಳ(ಒಬಿಸಿ) ಪಟ್ಟಿಗೆ ಸೇರಿಸಬೇಕು ಎಂದು ಜಾಟ್ ಸಮುದಾಯದ ನಾಯಕರು ಉಗ್ರ ಹೋರಾಟ ನಡೆಸಿದ್ದರು. ಹಿಂಸಾತ್ಮಕ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಜಾಟ್ ಸಮುದಾಯಕ್ಕೆ ಮೀಸಲಾತಿ ನೀಡಲು ಮುಂದಾಗಿತ್ತು. ಆದರೆ ಇದೀಗ ಹೈಕೋರ್ಟ್ ಅದನ್ನು ತಡೆ ಹಿಡಿದಿರುವುದರಿಂದ ಮತ್ತೆ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದೆಹಲಿ ಮತ್ತು ಹರಿಯಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ಜಾಟ್ ಸಮುದಾಯವನ್ನು ಹಿಂದೂಳಿದ ವರ್ಗಗಳ(ಒಬಿಸಿ) ಪಟ್ಟಿಗೆ ಸೇರಿಸಬೇಕು ಎಂದು ಜಾಟ್ ಸಮುದಾಯದ ನಾಯಕರು ಉಗ್ರ ಹೋರಾಟ ನಡೆಸಿದ್ದರು. ಹಿಂಸಾತ್ಮಕ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಜಾಟ್ ಸಮುದಾಯಕ್ಕೆ ಮೀಸಲಾತಿ ನೀಡಲು ಮುಂದಾಗಿತ್ತು. ಆದರೆ ಇದೀಗ ಹೈಕೋರ್ಟ್ ಅದನ್ನು ತಡೆ ಹಿಡಿದಿರುವುದರಿಂದ ಮತ್ತೆ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದೆಹಲಿ ಮತ್ತು ಹರಿಯಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!