ಒಖಿ ಚಂಡಮಾರುತ 
ದೇಶ

ಒಖಿ ಚಂಡಮಾರುತ: ರಕ್ಷಣಾ ಕಾರ್ಯಾಚರಣೆ, ಶೋಧ ಕಾರ್ಯಾಚರಣೆ ಮುಂದುವರಿಸಿದ ನೌಕಾಪಡೆ

ಒಖಿ ಚಂಡಮಾರುತ ಪೀಡಿತ ಕೇರಳ ಹಾಗೂ ಲಕ್ಷದ್ವೀಪದಲ್ಲಿ ಭಾರತೀಯ ನೌಕಾ ಪಡೆ ಹಾಗೂ ಕೋಸ್ಟ್ ಗಾರ್ಡ್ ಪಡೆಗಳು ಶೋಧ ಕಾರ್ಯಾಚರಣೆ, ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿವೆ.

ನವದೆಹಲಿ: ಒಖಿ ಚಂಡಮಾರುತ ಪೀಡಿತ ಕೇರಳ ಹಾಗೂ ಲಕ್ಷದ್ವೀಪದಲ್ಲಿ ಭಾರತೀಯ ನೌಕಾ ಪಡೆ ಹಾಗೂ ಕೋಸ್ಟ್ ಗಾರ್ಡ್ ಪಡೆಗಳು ಶೋಧ ಕಾರ್ಯಾಚರಣೆ, ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿವೆ. 
ಚಂಡಮಾರುತಕ್ಕೆ ಸಿಲುಕಿ ನಾಪತ್ತೆಯಾಗಿರುವ ಮೀನುಗಾರರಿಗಾಗಿ ಹಡಗು, ಡಾರ್ನಿಯರ್ ವಿಮಾನ, ಹೆಲಿಕಾಫ್ಟರ್ ಗಳನ್ನು ಬಳಸಿ ಶೋಧಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ. ಐಎನ್ಎಸ್ ನಿರೀಕ್ಷಕ್, ಐಎನ್ಎಸ್ ಜಮುನಾ ಹಾಗೂ ಐಎನ್ಎಸ್ ಸಾಗರ್ ಧ್ವನಿ ಗಳು ಕೇರಳದಲ್ಲಿ ಶೋಧಕಾರ್ಯಾಚರಣೆಗೆ ನೆರವಾಗಿದ್ದು, ಐಎನ್ಎಸ್ ಶಾರ್ದಾ ಹಾಗೂ ಶಾರ್ದೂಲ್ ಲಕ್ಷದ್ವೀಪದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಗಳಿಗೆ ಬಳಕೆಯಾಗಿವೆ.  
ರಕ್ಷಿಸಲಾಗಿರುವ 15 ಮೀನುಗಾರರನ್ನು ತಿರುವನಂತಪುರಂ ಗೆ ಕರೆತರಲಾಗುತ್ತಿದ್ದು, ಕೊಚ್ಚಿ ಗೆ 20 ಮೈಲಿ ದೂರದಲ್ಲಿ ಇಂದು ಬೆಳಿಗ್ಗೆ 4 ಮೀನುಗಾರರನ್ನು ನೌಕಾಪಡೆ ಹೆಲಿಕಾಫ್ಟರ್ ಮೂಲಕ ರಕ್ಷಿಸಲಾಗಿದೆ ಎಂದು ರಕ್ಷಣಾ ಇಲಾಖೆ ವಕ್ತಾರರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT