ಅಸಾವುದ್ದೀನ್ ಒವೈಸಿ 
ದೇಶ

ಮುಸ್ಲಿಮರೆಂಬ ಒಂದೇ ಕಾರಣಕ್ಕೆ ಮೋದಿ ಸರ್ಕಾರ ನಮ್ಮನ್ನು ಟಾರ್ಗೆಟ್ ಮಾಡುತ್ತಿದೆ: ಒವೈಸಿ

ಲವ್ ಜಿಹಾದ್ ಆರೋಪದಡಿ ವ್ಯಕ್ತಿಯನ್ನು ದಹಿಸಿದ ಘಟನೆ ಹಿನ್ನೆಲೆಯಲ್ಲಿ ಎಂಐಎಂ ನ ಅಧ್ಯಕ್ಷ ಅಸಾವುದ್ದೀನ್ ಒವೈಸಿ ಮಾತನಾಡಿದ್ದು, ಬಿಜೆಪಿ ಅಧಿಕಾರದಲ್ಲಿ ಮುಸ್ಲಿಮರೆಂಬ ಒಂದೇ ಕಾರಣಕ್ಕೆ ನಮ್ಮನ್ನು ಟಾರ್ಗೆಟ್

ನವದೆಹಲಿ: ಲವ್ ಜಿಹಾದ್ ಆರೋಪದಡಿ ವ್ಯಕ್ತಿಯನ್ನು ದಹಿಸಿದ ಘಟನೆ ಹಿನ್ನೆಲೆಯಲ್ಲಿ ಎಂಐಎಂ ನ ಅಧ್ಯಕ್ಷ ಅಸಾವುದ್ದೀನ್ ಒವೈಸಿ ಮಾತನಾಡಿದ್ದು, ಬಿಜೆಪಿ ಅಧಿಕಾರದಲ್ಲಿ ಮುಸ್ಲಿಮರೆಂಬ ಒಂದೇ ಕಾರಣಕ್ಕೆ ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. 
ನಮ್ಮದೇ ದೇಶದಲ್ಲಿ ನಮ್ಮವರನ್ನು ಮುಸ್ಲಿಮರೆಂಬ ಒಂದೇ ಕಾರಣಕ್ಕೆ ಟಾರ್ಗೆಟ್ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಇಂತಹ ಮನಸ್ಥಿತಿಯುಳ್ಳವರನ್ನು ಉತ್ತೇಜಿಸುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಈ ರೀತಿಯ ಕೃತ್ಯಗಳು ಹೆಚ್ಚುತ್ತಿದೆ ಎಂದು ಒವೈಸಿ ಆರೋಪಿಸಿದ್ದಾರೆ. 
ಕೆಲವು ದಿನಗಳ ಹಿಂದೆ ರಾಜಸ್ಥಾನದಲ್ಲಿ ಲವ್ ಜಿಹಾದ್ ನಡೆಸಿದ ಆರೋಪದಡಿ ಓರ್ವ ಕಾರ್ಮಿಕನನ್ನು ದಹಿಸಿ ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT