ನರೇಂದ್ರ ಮೋದಿ 
ದೇಶ

ಸಂಬಿತ್ ಪಾತ್ರ ಅವರ ರಾಷ್ಟ್ರಪಿತ ಹೇಳಿಕೆಗೆ ಪ್ರಧಾನಿ ಮೋದಿ ಕ್ಷಮೆ ಯಾಚಿಸಬೇಕು

ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಷ್ಟ್ರಪಿತ ಎಂಬ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರ ಹೇಳಿಕೆಯಿಂದ ಮಹಾತ್ಮ ಗಾಂಧಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಷ್ಟ್ರಪಿತ ಎಂಬ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರ ಹೇಳಿಕೆಯಿಂದ ಮಹಾತ್ಮ ಗಾಂಧಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. 
ಸಂಬಿತ್ ಪಾತ್ರ ಅವರ ಹೇಳಿಕೆಯಿಂದ ಗಾಂಧಿಗೆ ಅವಮಾನವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಯ ಕ್ಷಮೆ ಯಾಚಿಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ. ಕ್ಷಮೆ ಕೇಳುವುದರೊಂದಿಗೆ, ಕಾಂಗ್ರೆಸ್ ಮಣಿಶಂಕರ್ ಅಯ್ಯರ್ ಅವರನ್ನು ಉಚ್ಚಾಟಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸಂಬಿತ್ ಪಾತ್ರ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕೆಂದು ಆಗ್ರಹಿಸಿದೆ. 
ಸಂಬಿತ್ ಪಾತ್ರ ಅವರ ಹೇಳಿಕೆಯನ್ನು ವಿರೋಧಿಸಿರುವ ರಣ್ದೀಪ್ ಸಿಂಗ್ ಸುರ್ಜೆವಾಲ, ಮಹಾತ್ಮ ಗಾಂಧಿಗೆ ಅವಮಾನವಾಗಿರುವುದನ್ನು ದೇಶದ ಜನತೆ ಸಹಿಸುವುದಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

SCROLL FOR NEXT