ಹಾರ್ದಿಕ್ ಪಟೇಲ್ 
ದೇಶ

ಮೋದಿಯವರಂತಹ ದುರ್ಬಲ ಪ್ರಧಾನಿಯನ್ನು ಹೊಂದಿರುವುದು ದುರದೃಷ್ಟ: ಹಾರ್ದಿಕ್ ಪಟೇಲ್

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪಾಕಿಸ್ತಾನದ ಹಸ್ತಕ್ಷೇಪವಿದೆ ಎಂಬ ಪ್ರಧಾನ ಮಂತ್ರಿ ನರೇಂದ್ರ ...

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪಾಕಿಸ್ತಾನದ ಹಸ್ತಕ್ಷೇಪವಿದೆ ಎಂಬ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆರೋಪವನ್ನು ಟೀಕಿಸಿರುವ ಪಾಟಿದಾರ್ ಅನಮತ್ ಆಂದೋಲನ ಸಮಿತಿ ನಾಯಕ ಹಾರ್ದಿಕ್ ಪಟೇಲ್ ಮೋದಿಯವರಂತಹ ದುರ್ಬಲ ಪ್ರಧಾನ ಮಂತ್ರಿಯನ್ನು ಹೊಂದಿರುವುದು ನಮ್ಮ ದೌರ್ಭಾಗ್ಯ ಎಂದಿದ್ದಾರೆ.
ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಅವರು, ಕಳೆದ 70 ವರ್ಷಗಳಲ್ಲಿ ಭಾರತಕ್ಕೆ ಯಾವುದೇ ಹಾನಿ ಮಾಡಲು ಸಾಧ್ಯವಾಗದ ಪಾಕಿಸ್ತಾನದ ಬಗ್ಗೆ ಪ್ರಧಾನ ಮಂತ್ರಿಯಾಗಿ ದೇಶದ ಜನತೆಯಲ್ಲಿ ನೆರೆ ರಾಷ್ಟ್ರದ ಬಗ್ಗೆ ಭಯ ಹುಟ್ಟಿಸುತ್ತಿದ್ದಾರೆ ಎಂದರು.
ಕಳೆದ ಭಾನುವಾರ ಗುಜರಾತ್ ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುವಾಗ ಪ್ರಧಾನಿ ಮೋದಿಯವರು, ಗುಜರಾತ್ ಚುನಾವಣೆಯಲ್ಲಿ ಪಾಕಿಸ್ತಾನ ಮೂಗು ತೂರಿಸುತ್ತಿದೆ. ಇತ್ತೀಚೆಗೆ ಪಾಕಿಸ್ತಾನದ ನಾಯಕರನ್ನು ಇತ್ತೀಚೆಗೆ ಕಾಂಗ್ರೆಸ್ ನ ಉನ್ನತ ನಾಯಕರು ಏಕೆ ಭೇಟಿ ಮಾಡಿದರೆಂದು ವಿವರಣೆ ನೀಡಬೇಕೆಂದು ಒತ್ತಾಯಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೂಡಲೇ ಇರಾನ್ ತೊರೆಯಿರಿ: ಭಾರತೀಯ ನಾಗರಿಕರಿಗೆ 2ನೇ ಬಾರಿಗೆ ಸಲಹೆ!

ಚೀನಾದ ಆಡಳಿತರೂಢ ಕಮ್ಯುನಿಸ್ಟ್ ಪಕ್ಷದೊಂದಿಗೆ ನೋಂದಾಯಿಸದ ಆರ್‌ಎಸ್‌ಎಸ್‌ಗೆ ಏನು ಕೆಲಸ?: ಪ್ರಿಯಾಂಕ್ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಬಂಧನ ಭೀತಿಯಲ್ಲಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ! ಷರತ್ತು ಬದ್ಧ ಜಾಮೀನು ಮಂಜೂರು

ಇರಾನ್ ತನ್ನ ಐಡೆಂಟಿಟಿ ಹುಡುಕಿಕೊಳ್ಳುತ್ತಿದೆಯೋ ಅಥವಾ ಅಮೆರಿಕದ ಚಿತ್ರಕಥೆಯ ಪಾತ್ರವಾಗುತ್ತಿದೆಯೋ? (ತೆರೆದ ಕಿಟಕಿ)

PAC raids: ಟಿಎಂಸಿ ಅರ್ಜಿ ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್; 'ಏನನ್ನೂ ವಶಪಡಿಸಿಕೊಂಡಿಲ್ಲ' ಎಂಬ ED ಹೇಳಿಕೆ ದಾಖಲು

SCROLL FOR NEXT