ಯೋಗಿ ಆದಿತ್ಯನಾಥ್ 
ದೇಶ

ಯೋಗಿ ಎಫೆಕ್ಟ್: ವಾರ್ಷಿಕ ಐಎಎಸ್ ಕಾರ್ಯಕ್ರಮದಲ್ಲಿ ನಾನ್ ವೆಜ್ ಮೆನುಗೆ ಕತ್ತರಿ!

ಉತ್ತರ ಪ್ರದೇಶ ಸಿಎಂ ಆಗಿ ಯೋಗಿ ಆದಿತ್ಯನಾಥ್ ಅಧಿಕಾರ ವಹಿಸಿಕೊಂಡ ನಂತರ ಹಲವು ಅಚ್ಚರಿಯ ಘಟನೆಗಳು, ಸಂಪ್ರದಾಯಗಳು ಪ್ರಾರಂಭವಾಗಿದೆ. ಈಗ ಅಂತಹದ್ದೇ ಮತ್ತೊಂದು ಸುದ್ದಿ ಬಂದಿದ್ದು...

ಲಖನೌ: ಉತ್ತರ ಪ್ರದೇಶ ಸಿಎಂ ಆಗಿ ಯೋಗಿ ಆದಿತ್ಯನಾಥ್ ಅಧಿಕಾರ ವಹಿಸಿಕೊಂಡ ನಂತರ ಹಲವು ಅಚ್ಚರಿಯ ಘಟನೆಗಳು, ಸಂಪ್ರದಾಯಗಳು ಪ್ರಾರಂಭವಾಗಿದೆ. ಈಗ ಅಂತಹದ್ದೇ ಮತ್ತೊಂದು ಸುದ್ದಿ ಬಂದಿದ್ದು, ವಾರ್ಷಿಕ ಐಎಎಸ್ ಸಪ್ತಾಹ ಕಾರ್ಯಕ್ರಮದಲ್ಲಿ ನಾನ್ ವೆಜ್ ಗೆ ಕತ್ತರಿ ಬಿದ್ದಿದೆ. 
ಮುಖ್ಯಮಂತ್ರಿಗಳಿಗೆ ಇಷ್ಟವಾಗಿರುವುದು ಹಾಗೂ ಇಷ್ಟವಿಲ್ಲದೇ ಇರುವುದನ್ನು ಗಮನದಲ್ಲಿಟ್ಟುಕೊಂಡು, ಮುಖ್ಯಮಂತ್ರಿಗಳು ಸಸ್ಯಹಾರಿಗಳಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಆಡಳಿತ ಸೇವೆಯ ಸಪ್ತಾಹ ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ ಮೆನುವಿನಲ್ಲಿ ನಾನ್ ವೆಜ್ ನ್ನು ತೆಗೆದುಹಾಕಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT