ಕಮಲ್‌ನಾಥ್‌ 
ದೇಶ

ಮಧ್ಯ ಪ್ರದೇಶ: ಕಾಂಗ್ರೆಸ್ ಮುಖಂಡ ಕಮಲ್‌ನಾಥ್‌ಗೆ ಬಂದೂಕು ತೋರಿಸಿದ ಪೊಲೀಸ್ ಪೇದೆ

ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಅವರ ವಿಮಾನಕ್ಕೆ ಪೊಲೀಸ್ ಪೇದೆಯೊಬ್ಬ ಬಂದೂಕು ತೋರಿಸಿದ ಘಟನೆ ಛಿಂಢ್ವಾರದ ವಿಮಾನ ನಿಲ್ದಾಣದಲ್ಲಿ ನಡೆದಿದೆ...

ಛಿಂಢ್ವಾರ(ಮಧ್ಯಪ್ರದೇಶ): ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಅವರ ವಿಮಾನಕ್ಕೆ ಪೊಲೀಸ್ ಪೇದೆಯೊಬ್ಬ ಬಂದೂಕು ತೋರಿಸಿದ ಘಟನೆ ಛಿಂಢ್ವಾರದ ವಿಮಾನ ನಿಲ್ದಾಣದಲ್ಲಿ ನಡೆದಿದೆ. 
ಕಮಲ್ ನಾಥ್ ಅವರು ತಮ್ಮ ಖಾಸಗಿ ವಿಮಾನದಲ್ಲಿ ದೆಹಲಿಗೆ ಹೋಗಲು ವಿಮಾನ ಹತ್ತುವಾಗ ಪೇದೆ ರತ್ನೇಶ್ ಪವಾರ್ ಎಂಬಾತ ತಮ್ಮ ಸರ್ವೀಸ್ ರೈಫಲ್ ತೋರಿಸಿದ್ದಾರೆ. 
ಇದನ್ನು ಕಂಡ ಇತರೆ ಪೊಲೀಸ್ ಅಧಿಕಾರಿಗಳು ರತ್ನೇಶ್ ರೈಫಲ್ ಕೆಳಗಿಳಿಸಿದ್ದಾರೆ. ಇಷ್ಟಾದರೂ ಆತ ಮತ್ತೊಮ್ಮೆ ಕಮಲ್ ರತ್ತ ರೈಫಲ್ ಹಿಡಿದಿದ್ದಾನೆ. ಬಳಿಕ ಆತನನ್ನು ವಶಕ್ಕೆ ಪಡೆದು ಪ್ರಕರಣವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಬಳಿಕ ಪವಾರ್ ನನ್ನು ಅಮಾನತು ಮಾಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT