ಕಮಲ್‌ನಾಥ್‌ 
ದೇಶ

ಮಧ್ಯ ಪ್ರದೇಶ: ಕಾಂಗ್ರೆಸ್ ಮುಖಂಡ ಕಮಲ್‌ನಾಥ್‌ಗೆ ಬಂದೂಕು ತೋರಿಸಿದ ಪೊಲೀಸ್ ಪೇದೆ

ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಅವರ ವಿಮಾನಕ್ಕೆ ಪೊಲೀಸ್ ಪೇದೆಯೊಬ್ಬ ಬಂದೂಕು ತೋರಿಸಿದ ಘಟನೆ ಛಿಂಢ್ವಾರದ ವಿಮಾನ ನಿಲ್ದಾಣದಲ್ಲಿ ನಡೆದಿದೆ...

ಛಿಂಢ್ವಾರ(ಮಧ್ಯಪ್ರದೇಶ): ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಅವರ ವಿಮಾನಕ್ಕೆ ಪೊಲೀಸ್ ಪೇದೆಯೊಬ್ಬ ಬಂದೂಕು ತೋರಿಸಿದ ಘಟನೆ ಛಿಂಢ್ವಾರದ ವಿಮಾನ ನಿಲ್ದಾಣದಲ್ಲಿ ನಡೆದಿದೆ. 
ಕಮಲ್ ನಾಥ್ ಅವರು ತಮ್ಮ ಖಾಸಗಿ ವಿಮಾನದಲ್ಲಿ ದೆಹಲಿಗೆ ಹೋಗಲು ವಿಮಾನ ಹತ್ತುವಾಗ ಪೇದೆ ರತ್ನೇಶ್ ಪವಾರ್ ಎಂಬಾತ ತಮ್ಮ ಸರ್ವೀಸ್ ರೈಫಲ್ ತೋರಿಸಿದ್ದಾರೆ. 
ಇದನ್ನು ಕಂಡ ಇತರೆ ಪೊಲೀಸ್ ಅಧಿಕಾರಿಗಳು ರತ್ನೇಶ್ ರೈಫಲ್ ಕೆಳಗಿಳಿಸಿದ್ದಾರೆ. ಇಷ್ಟಾದರೂ ಆತ ಮತ್ತೊಮ್ಮೆ ಕಮಲ್ ರತ್ತ ರೈಫಲ್ ಹಿಡಿದಿದ್ದಾನೆ. ಬಳಿಕ ಆತನನ್ನು ವಶಕ್ಕೆ ಪಡೆದು ಪ್ರಕರಣವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಬಳಿಕ ಪವಾರ್ ನನ್ನು ಅಮಾನತು ಮಾಡಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇತಿಹಾಸ ತಿರುಚಲು' ಪ್ರಧಾನಿ ಮೋದಿ ಯತ್ನ; ನೆಹರೂ ಪರಂಪರೆ ಅಳಿಸಲು ಬಿಜೆಪಿಗೆ ಸಾಧ್ಯವಿಲ್ಲ: ಗೌರವ್ ಗೊಗೊಯ್

ಬ್ರಿಟಿಷರ ದಬ್ಬಾಳಿಕೆ ನಡುವೆಯೂ 'ವಂದೇ ಮಾತರಂ' ಬಂಡೆಯಂತೆ ಗಟ್ಟಿಯಾಗಿ ನಿಂತಿತು: ಲೋಕಸಭೆಯಲ್ಲಿ ಪ್ರಧಾನಿ ಮೋದಿ

ಮಲಯಾಳಂ ನಟಿ ಮೇಲೆ ಅತ್ಯಾಚಾರ ಪ್ರಕರಣ: ನಟ ದಿಲೀಪ್ ಖುಲಾಸೆ; ಪಲ್ಸರ್ ಸುನಿ ಸೇರಿ ಆರು ಮಂದಿ ತಪ್ಪಿತಸ್ಥರು

ಬಾಬ್ರಿ ಮಾದರಿಯ ಬಂಗಾಳದ ಮಸೀದಿಗೆ ಎರಡೇ ದಿನದಲ್ಲಿ 1.3 ಕೋಟಿ ರೂ. ದೇಣಿಗೆ!

ಬೆಳಗಾವಿಯಲ್ಲಿ ಎಂಇಎಸ್, ಕೊಲ್ಹಾಪುರದಲ್ಲಿ ಶಿವಸೇನೆ ಪುಂಡಾಟಿಕೆ; ಮಹಾರಾಷ್ಟ್ರಕ್ಕೆ KSRTC ಬಸ್ ಸಂಚಾರ ಬಂದ್!

SCROLL FOR NEXT