ತಸ್ಲೀಮಾ ನಸ್ರೀನ್ 
ದೇಶ

ಧಾರ್ಮಿಕ ಅಲ್ಪಸಂಖ್ಯಾತರು ಪಾಕ್ ಬಾಂಗ್ಲಾಗಳಿಗಿಂತ ಭಾರತದಲ್ಲಿ ಸುರಕ್ಷಿತ: ತಸ್ಲಿಮಾ ನಸ್ರೀನ್

ಧಾರ್ಮಿಕ ಅಲ್ಪಸಂಖ್ಯಾತರು ಪಾಕಿಸ್ತಾನ ಹಾಗೂ ಬಾಂಗ್ಲಾಗಳಿಗಿಂತ ಭಾರತದಲ್ಲಿ ಸುರಕ್ಷಿತರಾಗಿದ್ದಾರೆ ಎಂದು ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾ ದೇಶದ ಮೂಲದ ಲೇಖಕಿ ತಸ್ಲಿಮಾ ನಸ್ರೀನ್...

ಇಂದೋರ್: ಧಾರ್ಮಿಕ ಅಲ್ಪಸಂಖ್ಯಾತರು ಪಾಕಿಸ್ತಾನ ಹಾಗೂ ಬಾಂಗ್ಲಾಗಳಿಗಿಂತ ಭಾರತದಲ್ಲಿ ಸುರಕ್ಷಿತರಾಗಿದ್ದಾರೆ ಎಂದು ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾ ದೇಶದ ಮೂಲದ ಲೇಖಕಿ ತಸ್ಲಿಮಾ ನಸ್ರೀನ್ ಅಭಿಪ್ರಾಯಪಟ್ಟಿದ್ದಾರೆ. 
ಬಾಂಗ್ಲಾದೇಶದಲ್ಲಿ ಹಿಂದೂಗಳು ಹಾಗೂ ಬೌದ್ಧರ ಮೇಲೆ ದಾಳಿ ನಡೆಯುತ್ತಿದೆ ಎಂದು ತಸ್ಲಿಮಾ ನಸ್ರೀನ್ ಆರೋಪಿಸಿದ್ದಾರೆ. " ನಾನು ಪಾಕಿಸ್ತಾನಕ್ಕೆ ಈ ವರೆಗೂ ಭೇಟಿ ನೀಡಿಲ್ಲವಾದರೂ ಮತಾಂತರಕ್ಕಾಗಿ ಧಾರ್ಮಿಕ ಅಲ್ಪಸಂಖ್ಯಾತರು ಕಿರುಕುಳ ಅನುಭವಿಸುತ್ತಿರುವುದನ್ನು ಓದಿದ್ದೇನೆ ಎಂದು ಪಿಟಿಐ ಗೆ ನೀಡಿರುವ ಸಂದರ್ಶನದಲ್ಲಿ ತಸ್ಲಿಮಾ ನಸ್ರೀನ್ ಹೇಳಿದ್ದಾರೆ. 
ಇಂದೋರ್ ನ ಸಾಹಿತ್ಯ ಹಬ್ಬದಲ್ಲಿ ಭಾಗವಹಿಸಿ ಮಾತನಾಡಿರುವ ತಸ್ಲೀಮಾ ನಸ್ರೀನ್, ಪಾಕಿಸ್ತಾನ, ಬಾಂಗ್ಲಾದೇಶದಲ್ಲಿರುವ ಅಲ್ಪಸಂಖ್ಯಾತರಿಗಿಂತ ಭಾರತದಲ್ಲಿರುವ ಅಲ್ಪಸಂಖ್ಯಾತರು ಅತ್ಯಂತ ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT