ಎಂಜಿ ವೈದ್ಯ 
ದೇಶ

ಮುಸ್ಲಿಮರು ಹಿಂದೂ ಧರ್ಮವನ್ನು ತಮ್ಮದೇ ಧರ್ಮವೆಂದು ಪರಿಗಣಿಸಬೇಕು: ಆರ್ ಎಸ್ಎಸ್

ಭಾರತದಲ್ಲಿರುವ ಮುಸ್ಲಿಮರೂ ಹಿಂದೂಗಳೇ ಎಂಬ ಆರ್ ಎಸ್ಎಸ್ ನ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿಕೆ ಬೆನ್ನಲ್ಲೇ ಆರ್ ಎಸ್ಎಸ್ ನ ಮುಖಂಡ ಎಂಜಿ ವೈದ್ಯ ಮುಸ್ಲಿಮರು ಹಿಂದೂ ಧರ್ಮವನ್ನು...

ತ್ರಿಪುರಾ: ಭಾರತದಲ್ಲಿರುವ ಮುಸ್ಲಿಮರೂ ಹಿಂದೂಗಳೇ ಎಂಬ ಆರ್ ಎಸ್ಎಸ್ ನ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿಕೆ ಬೆನ್ನಲ್ಲೇ ಆರ್ ಎಸ್ಎಸ್ ನ ಮುಖಂಡ ಎಂಜಿ ವೈದ್ಯ ಮುಸ್ಲಿಮರು ಹಿಂದೂ ಧರ್ಮವನ್ನು ತಮ್ಮದೇ ಧರ್ಮವೆಂದು ಪರಿಗಣಿಸಬೇಕು ಎಂದು ಕರೆ ನೀಡಿದ್ದಾರೆ. 
ಹಿಂದೂ ಆಗಿರಲು ಯಾವುದೇ ವ್ಯಕ್ತಿ ತನ್ನ ಧರ್ಮವನ್ನು ತ್ಯಜಿಸಬೇಕಿಲ್ಲ. ಮುಸ್ಲಿಮರು ಹಿಂದೂ ಆಗಲು ಕುರಾನ್ ನ್ನು ಬಿಡಬೇಕಿಲ್ಲ, ಅವರು ಹಿಂದೂ ಧರ್ಮವನ್ನು ತಮ್ಮದೇ ಧರ್ಮವೆಂದು ಪರಿಗಣೀಸಬೇಕು ಎಂದಿದ್ದಾರೆ. ದೇವಾಲಯಕ್ಕೆ ಹೋಗದೇ ಇರುವವರೂ ಹಿಂದೂಗಳೆ, ಹಿಂದೂ ಎಂಬ ಪದದ ಅರ್ಥವನ್ನು ತಿಳಿಯಬೇಕು ಎಂದು ತ್ರಿಪುರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈದ್ಯ ಹೇಳಿದ್ದಾರೆ. ಭಾರತದಲ್ಲಿರುವ ಮುಸ್ಲಿಮರೂ ಹಿಂದೂಗಳು, ನಮಗೆ ಯಾರ ಮೇಲೂ ವೈರತ್ವವಿಲ್ಲ, ನಮಗೆ ಎಲ್ಲರ ಶ್ರೇಯೋಭಿವೃದ್ಧಿಯೂ ಬೇಕು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT