ಡಿಎಂಕೆ ನಾಯಕಿ ಕನ್ನಿಮೋಳಿ 
ದೇಶ

2ಜಿ ಹಗರಣ: ಸತ್ಯಕ್ಕೆ ಎಂದಿಗೂ ಜಯವಿದೆ- ಕನ್ನಿಮೋಳಿ

2ಜಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪನ್ನು ಸ್ವಾಗತಿಸಿರುವ ಡಿಎಂಕೆ ನಾಯಕ ಕನ್ನಿಮೋಳಿಯವರು, ಸತ್ಯಕ್ಕೆ ಎಂದಿಗೂ ಜಯವಿದೆ ಎಂದು ಗುರುವಾರ ಹೇಳಿದ್ದಾರೆ...

ನವದೆಹಲಿ: 2ಜಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪನ್ನು ಸ್ವಾಗತಿಸಿರುವ ಡಿಎಂಕೆ ನಾಯಕಿ ಕನ್ನಿಮೋಳಿಯವರು, ಸತ್ಯಕ್ಕೆ ಎಂದಿಗೂ ಜಯವಿದೆ ಎಂದು ಗುರುವಾರ ಹೇಳಿದ್ದಾರೆ. 
ನ್ಯಾಯಾಲಯದ ತೀರ್ಪು ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ನ್ಯಾಯಾಲಯ ಆದೇಶದಿಂದ ನಮಗೆ ಸಂತೋಷವಾಗಿದೆ. ಸತ್ಯಕ್ಕೆ ಎಂದಿಗೂ ಜಯವಿದೆ. ಡಿಎಂಕೆಗೆ ಹಾಗೂ ನನ್ನ ಕುಟುಂಬಕ್ಕೆ ಇದೊಂದು ದೊಡ್ಡ ದಿನ. ನನ್ನ ವಿರುದ್ಧ ಹಾಗೂ ಎಲ್ಲಾ ಸಮಸ್ಯೆಗಳಿಗೆ ನ್ಯಾಯಾಲಯದ ಆದೇಶ ಉತ್ತರವಾಗಿದೆ ಎಂದು ಹೇಳಿದ್ದಾರೆ. 
2ಜಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಹಗರಣದ ಪ್ರಮುಖ ಆರೋಪಿಗಳಾಗಿದ್ದ ಕರುಣಾನಿಧಿ ಪುತ್ರಿ ಕನ್ನಿಮೋಳಿ, ಸಂಬಂಧಿ ಎ ರಾಜಾ ಅವರನ್ನೂ ಸೇರಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಎಲ್ಲ ಆರೋಪಿಗಳನ್ನು ನಿರಪರಾಧಿಗಳೆಂದು ಖುಲಾಸೆಗೊಳಿಸಿದೆ. ಅಲ್ಲದೆ, ತನಿಖಾ ಸಂಸ್ಥೆ ಮೇಲ್ಮನೆ ಕೋರ್ಟ್ ಗೆ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದರೆ, ಎಲ್ಲ ಆರೋಪಿಗಳು 5 ಲಕ್ಷ ಭದ್ರತಾ ಠೇವಣಿ ಇಡುವಂತೆಯೂ ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!