ದೇಶ

2ಜಿ ಹಗರಣವನ್ನು ಕೆಲವರು ಕಲಾತ್ಮಕವಾಗಿ ಸೃಷ್ಟಿಸಿದ್ದರು: 2ಜಿ ತೀರ್ಪಿನ ನ್ಯಾಯಾಧೀಶ

ಯುಪಿಎ ಸರ್ಕಾರಕ್ಕೆ ಕಳಂಕ ತಂದಿದ್ದ 2ಜಿ ಹಗರಣದ ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐನ ವಿಶೇಷ ನ್ಯಾಯಾಧೀಶರು ತನಿಖೆ ನಡೆಸಿರುವ ಸಿಬಿಐ ವಿರುದ್ಧವೇ ತೀವ್ರ ಅಸಮಾಧಾನಗೊಂಡಿದ್ದು...

ಯುಪಿಎ ಸರ್ಕಾರಕ್ಕೆ ಕಳಂಕ ತಂದಿದ್ದ 2ಜಿ ಹಗರಣದ ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐನ ವಿಶೇಷ ನ್ಯಾಯಾಧೀಶರು ತನಿಖೆ ನಡೆಸಿರುವ ಸಿಬಿಐ ವಿರುದ್ಧವೇ ತೀವ್ರ ಅಸಮಾಧಾನಗೊಂಡಿದ್ದು, ಹಗರಣವನ್ನು ಕೆಲವರು ಕಲಾತ್ಮಕವಾಗಿ ಸೃಷ್ಟಿಸಿದ್ದರು ಎಂದು ಹೇಳಿದೆ. 
ಆರೋಪಿಗಳ ವಿರುದ್ಧ ದಾಖಲಿಸಲಾಗಿರುವ ಸಿಬಿಐನ ಆರೋಪ ಪಟ್ಟಿ ಸರಿ ಇಲ್ಲ ಎಂದಿರುವ ಸಿಬಿಐ ನ ವಿಶೇಷ ನ್ಯಾಯಮೂರ್ತಿ ಒಪಿ ಸೈನಿ, ಕೆಲವರು ಈ ಹಗರಣವನ್ನು ಕಲಾತ್ಮಕವಾಗಿ ಸೃಷ್ಟಿಸಿದ್ದಾರೆ ಎಂದಿದ್ದಾರೆ. ಹಗರಣ ನಡೆದಿರುವುದನ್ನು ಸಾಬೀತುಪಡಿಸಲು ಸಿಬಿಐ ವಿಫಲವಾಗಿದೆ. ಪ್ರವೇಶ ಶುಲ್ಕವನ್ನು ಪರಿಷ್ಕರಣೆ ಮಾಡಲು ಹಣಕಾಸು ಕಾರ್ಯದರ್ಶಿ ಪ್ರಬಲವಾಗಿ ಶಿಫಾರಸು ಮಾಡಿರುವುದು, ಎ.ರಾಜಾ ಅವರು ಸಲ್ಲಿಸಿರುವ ಲೆಟರ್ ಆಫ್ ಇಂಟೆಂಟ್ ಸೇರಿದಂತೆ ಚಾರ್ಜ್ ಶೀಟ್ ನಲ್ಲಿ ದಾಖಲಿಸಲಾಗಿರುವ ಅನೇಕ ಅಂಶಗಳು ತಪ್ಪಾಗಿ ದಾಖಲಿಸಲಾಗಿದೆ. 
ಇಂತಹ ಗಂಭೀರ ಪ್ರಕರಣಗಳಲ್ಲಿ ವಾದ ಮಂಡಿಸಬೇಕಾದರೆ ಉಭಯ ಪಕ್ಷದ ವಕೀಲರೂ ಸಹ  ಹೆಚ್ಚಿನ ಶ್ರಮ ವಹಿಸಬೇಕು ಎಂದು ಕೋರ್ಟ್ ಸಲಹೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT