ಶಿವಸೇನೆ 
ದೇಶ

2ಜಿ ತೀರ್ಪು: ಮಾಜಿ ಸಿಎಜಿ ವಿನೋದ್ ರಾಯ್ ವಿವರಣೆ ನೀಡಬೇಕು: ಶಿವಸೇನೆ

2 ಜಿ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ನೀಡಿರುವ ತೀರ್ಪನ್ನು ಬಿಜೆಪಿಗೆ ದೊರೆತ ತಪರಾಕಿ ಎಂದು ಹೇಳಿರುವ ಶಿವಸೇನೆ, ಮಾಜಿ ಸಿಎಜಿ ವಿನೋದ್ ರಾಯ್ ಈ ಬಗ್ಗೆ ವಿವರಣೆ ನೀಡಬೇಕೆಂದು ಹೇಳಿದೆ.

ಮುಂಬೈ: 2 ಜಿ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ನೀಡಿರುವ ತೀರ್ಪನ್ನು ಬಿಜೆಪಿಗೆ ದೊರೆತ ತಪರಾಕಿ ಎಂದು ಹೇಳಿರುವ ಶಿವಸೇನೆ, ಮಾಜಿ ಸಿಎಜಿ ವಿನೋದ್ ರಾಯ್ ಈ ಬಗ್ಗೆ ವಿವರಣೆ ನೀಡಬೇಕೆಂದು ಹೇಳಿದೆ. 
2 ಜಿ ಹಗರಣವನ್ನು ಸೃಷ್ಟಿಸುವುದರ ಹಿಂದೆ ರಾಯ್ ಅವರಿಗಿದ್ದ ಉದ್ದೇಶವನ್ನು ಪ್ರಶ್ನಿಸಿರುವ ಶಿವಸೇನೆ, ವಿನೋಡ್ ರಾಯ್ ಅವರು ಸತ್ಯದ ಹಾದಿಯಲ್ಲಿ ನಡೆದಿಲ್ಲ, ಈಗ ಹಗರಣಕ್ಕೆ ಸಂಬಂಧಿಸಿದಂತೆ ವಿನೋದ್ ರಾಯ್ ಅವರ ನಡೆಯ ಬಗ್ಗೆಯೇ ಅನುಮಾನಗಳು ವ್ಯಕ್ತವಾಗುತ್ತಿದೆ ಎಂದು ಹೇಳಿದೆ. 
ರಾಯ್ ಅವರು ಪಟ್ಟ ಭದ್ರ ಹಿತಾಸಕ್ತಿ ಹೊಂದಿದ್ದ ನಿರ್ದಿಷ್ಟ ರಾಜಕೀಯ ಪಕ್ಷಕ್ಕೆ ಸಹಾಯ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಕೋರ್ಟ್ ತೀರ್ಪಿನಿಂದ ಈಗ ರಾಯ್ ಅವರು ಸಂಪೂರ್ಣವಾಗಿ ಎಕ್ಸ್ ಪೋಸ್ ಆಗಿದ್ದು, ಅವರು ತಮ್ಮ ಅಧಿಕೃತ ಪದವಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದು ಸಾಬೀತಾಗಿದೆ, 2ಜಿ ಹರಣದ ಬಗ್ಗೆ ವಿನೋದ್ ರಾಯ್ ಈಗ ವಿವರಣೆ ನೀಡಬೇಕಿದೆ ಎಂದು ಎಂದು ಶಿವಸೇನೆ ಆಗ್ರಹಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT