ರಾಜೀವ್ ಚಂದ್ರಶೇಖರ್ 
ದೇಶ

ಕರ್ನಾಟಕ ಚುನಾವಣೆಯಲ್ಲಿ ರಾಹುಲ್ ವರ್ಚಸ್ಸು ಪ್ರಯೋಜನವಾಗುವುದಿಲ್ಲ: ರಾಜೀವ್ ಚಂದ್ರಶೇಖರ್

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವರ್ಚಸ್ಸು ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪ್ರಯೋಜವಾಗುವುದಿಲ್ಲ ಎಂದು ಎನ್ ಡಿಎ ಬೆಂಬಲಿಸಿರುವ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್...

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವರ್ಚಸ್ಸು ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪ್ರಯೋಜವಾಗುವುದಿಲ್ಲ ಎಂದು ಎನ್ ಡಿಎ ಬೆಂಬಲಿಸಿರುವ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. 
ಜಾತಿ ರಾಜಕಾರಣ ಮಾಡುತ್ತಿರುವುದಕ್ಕೆ ಕಾಂಗ್ರೆಸ್ ಪಕ್ಷ ಗುಜರಾತ್ ನಲ್ಲಿ ಸೋಲನುಭವಿಸಿದಂತೆಯೇ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಸೋಲು ಕಾಣಲಿದೆ ಎಂದು ರಾಜೀವ್ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದು, ರಾಹುಲ್ ಗಾಂಧಿ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದರಿಂದ ಕಾಂಗ್ರೆಸ್ ಗೆ ಹೊಸ ಚೈತನ್ಯ ಬಂದಿಲ್ಲ ಎಂದಿದ್ದಾರೆ. 
ಏನೇ ಆದರೂ ಗುಜರಾತ್ ನ ಫಲಿತಾಂಶ ಬಿಜೆಪಿಗೆ ಎಚ್ಚರಿಕೆಯ ಗಂಟೆ, ಹೊಸ ಸರ್ಕಾರ ಇದನ್ನು ಸರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದು ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT