ಟಿಟಿವಿ ದಿನಕರನ್ 
ದೇಶ

ಆರ್ ಕೆ ನಗರ ಉಪಚುನಾವಣೆ ಸೋಲು: ಪಕ್ಷದ ಹುದ್ದೆಯಿಂದ ಎಐಎಡಿಎಂಕೆಯ ಹಲವು ನಾಯಕರ ವಜಾ

ಆರ್ ಕೆ ನಗರ ಉಪ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಎಸ್. ವೆಟ್ರಿವೇಲ್ ತಂಗ ತಮಿಳ್ ಸೆಲ್ವನ್,....

ಚೆನ್ನೈ: ಆರ್ ಕೆ ನಗರ ಉಪ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಎಸ್. ವೆಟ್ರಿವೇಲ್ ತಂಗ ತಮಿಳ್ ಸೆಲ್ವನ್, ರಂಗಸ್ವಾಮಿ, ಮುತ್ತಯ್ಯ ವಿಪಿ ಕಲೈರಾಜನ್ ಸೇರಿದಂತೆ ಎಐಎಡಿಎಂಕೆಯ ಹಲವು ನಾಯಕರನ್ನು ಪಕ್ಷದ ಹುದ್ದೆಯಿಂದ ಸೋಮವಾರ ವಜಾಗೊಳಿಸಲಾಗಿದೆ.
ಉಪ ಚುನಾವಣೆ ಸೋಲಿನ ಕುರಿತು ಇಂದು ನಡೆದ ಉನ್ನತ ಮಟ್ಟದ ಆತ್ಮಾವಲೋಕನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಡಿಸೆಂಬರ್ 21ರಂದು ನಡೆದ ಆರ್ ಕೆ ನಗರ ಉಪ ಚುನಾವಣೆಯಲ್ಲಿ ಎಐಎಡಿಎಂಕೆ ಉಚ್ಚಾಟಿತ ನಾಯಕ ಟಿಟಿವಿ ದಿನಕರನ್ ಅವರು 40, 707 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT