ಸಂಗ್ರಹ ಚಿತ್ರ 
ದೇಶ

ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮಾ, ರಜನಿ ಮೇನಿಯಾ ಇಲ್ಲಿ ನಡೆಯಲ್ಲ: ದಿನಕರನ್ ವ್ಯಂಗ್ಯ

ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮಾ ಅದು ಜಯಲಲಿತಾ... ರಜನಿ ಮೇನಿಯಾ ಕೇವಲ ಮಾಧ್ಯಮಗಳ ಸೃಷ್ಟಿ..ತಮಿಳುನಾಡಿನಲ್ಲಿ ಇವೆಲ್ಲ ನಡೆಯೊಲ್ಲ ಎಂದು ಎಐಎಡಿಎಂಕೆಯ ಉಚ್ಛಾಟಿತ ನಾಯಕ ಟಿಟಿವಿ ದಿನಕರನ್ ಹೇಳಿದ್ದಾರೆ.

ಚೆನ್ನೈ: ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮಾ ಅದು ಜಯಲಲಿತಾ... ರಜನಿ ಮೇನಿಯಾ ಕೇವಲ ಮಾಧ್ಯಮಗಳ ಸೃಷ್ಟಿ..ತಮಿಳುನಾಡಿನಲ್ಲಿ ಇವೆಲ್ಲ ನಡೆಯೊಲ್ಲ ಎಂದು ಎಐಎಡಿಎಂಕೆಯ ಉಚ್ಛಾಟಿತ ನಾಯಕ ಟಿಟಿವಿ ದಿನಕರನ್ ಹೇಳಿದ್ದಾರೆ.
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಸಂಬಂಧ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಟಿಟಿವಿ ದಿನಕರನ್, ತಮಿಳುನಾಡಿನಲ್ಲಿ ರಜನಿ ಮೇನಿಯಾ ನಡೆಯೊಲ್ಲ.. ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮಾ.. ರಜನಿ ಮೇನಿಯಾ ಕೇವಲ ರಾಜಕೀ. ಸೃಷ್ಟಿಯಷ್ಟೇ.. ಎಂಜಿಆರ್ ಮತ್ತು ಅಮ್ಮಾರೊಂದಿಗೆ ಬೇರೆಯವರನ್ನು ಹೋಲಿಕೆ ಮಾಡಲಾಗದು. ಅಮ್ಮಾ ಬೆಂಬಲಿಗರು ಎಂದಿಗೂ ಹೊಸಬರನ್ನು ಉತ್ತೇಜಿಸುವುದಿಲ್ಲ ಎಂದು ದಿನಕರನ್ ಹೇಳಿದ್ದಾರೆ.
ಇನ್ನು ಇತ್ತೀಚೆಗೆ ನಡೆದ ಜಯಲಲಿತಾ ಅವರ ಸ್ವಕ್ಷೇತ್ರ ಆರ್ ಕೆ ನಗರದಲ್ಲಿ ಸ್ಪರ್ಧಿಸಿದ್ದ ದಿನಕರನ್ ಎಐಎಡಿಎಂಕೆ ಪಕ್ಷದ ಅಭ್ಯರ್ಥಿಯ ವಿರುದ್ಧ ಭರ್ಜರಿ ಜಯ ದಾಖಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ; ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ; Video