ಸಂಗ್ರಹ ಚಿತ್ರ 
ದೇಶ

ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮಾ, ರಜನಿ ಮೇನಿಯಾ ಇಲ್ಲಿ ನಡೆಯಲ್ಲ: ದಿನಕರನ್ ವ್ಯಂಗ್ಯ

ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮಾ ಅದು ಜಯಲಲಿತಾ... ರಜನಿ ಮೇನಿಯಾ ಕೇವಲ ಮಾಧ್ಯಮಗಳ ಸೃಷ್ಟಿ..ತಮಿಳುನಾಡಿನಲ್ಲಿ ಇವೆಲ್ಲ ನಡೆಯೊಲ್ಲ ಎಂದು ಎಐಎಡಿಎಂಕೆಯ ಉಚ್ಛಾಟಿತ ನಾಯಕ ಟಿಟಿವಿ ದಿನಕರನ್ ಹೇಳಿದ್ದಾರೆ.

ಚೆನ್ನೈ: ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮಾ ಅದು ಜಯಲಲಿತಾ... ರಜನಿ ಮೇನಿಯಾ ಕೇವಲ ಮಾಧ್ಯಮಗಳ ಸೃಷ್ಟಿ..ತಮಿಳುನಾಡಿನಲ್ಲಿ ಇವೆಲ್ಲ ನಡೆಯೊಲ್ಲ ಎಂದು ಎಐಎಡಿಎಂಕೆಯ ಉಚ್ಛಾಟಿತ ನಾಯಕ ಟಿಟಿವಿ ದಿನಕರನ್ ಹೇಳಿದ್ದಾರೆ.
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಸಂಬಂಧ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಟಿಟಿವಿ ದಿನಕರನ್, ತಮಿಳುನಾಡಿನಲ್ಲಿ ರಜನಿ ಮೇನಿಯಾ ನಡೆಯೊಲ್ಲ.. ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮಾ.. ರಜನಿ ಮೇನಿಯಾ ಕೇವಲ ರಾಜಕೀ. ಸೃಷ್ಟಿಯಷ್ಟೇ.. ಎಂಜಿಆರ್ ಮತ್ತು ಅಮ್ಮಾರೊಂದಿಗೆ ಬೇರೆಯವರನ್ನು ಹೋಲಿಕೆ ಮಾಡಲಾಗದು. ಅಮ್ಮಾ ಬೆಂಬಲಿಗರು ಎಂದಿಗೂ ಹೊಸಬರನ್ನು ಉತ್ತೇಜಿಸುವುದಿಲ್ಲ ಎಂದು ದಿನಕರನ್ ಹೇಳಿದ್ದಾರೆ.
ಇನ್ನು ಇತ್ತೀಚೆಗೆ ನಡೆದ ಜಯಲಲಿತಾ ಅವರ ಸ್ವಕ್ಷೇತ್ರ ಆರ್ ಕೆ ನಗರದಲ್ಲಿ ಸ್ಪರ್ಧಿಸಿದ್ದ ದಿನಕರನ್ ಎಐಎಡಿಎಂಕೆ ಪಕ್ಷದ ಅಭ್ಯರ್ಥಿಯ ವಿರುದ್ಧ ಭರ್ಜರಿ ಜಯ ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT