ಸಾಂದರ್ಭಿಕ ಚಿತ್ರ 
ದೇಶ

ಕೇರಳದಲ್ಲಿ ಡಿವೈಎಫ್ಐ ಕಾರ್ಯಕರ್ತನ ಬರ್ಬರ ಹತ್ಯೆ

ಕೇರಳದ ಹರಿಪಡ್ ಸಮೀಪದ ಕರುವಟ್ಟದಲ್ಲಿ ಡಿವೈಎಫ್ಐ ಕಾರ್ಯಕರ್ತರೊಬ್ಬರನ್ನು ಶುಕ್ರವಾರ ಬರ್ಬರವಾಗಿ...

ಆಲಪುಳ: ಕೇರಳದ ಹರಿಪಡ್ ಸಮೀಪದ ಕರುವಟ್ಟದಲ್ಲಿ ಡಿವೈಎಫ್ಐ ಕಾರ್ಯಕರ್ತರೊಬ್ಬರನ್ನು ಶುಕ್ರವಾರ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಹತ್ಯೆಯಾದ ಡಿವೈಎಫ್ಐ ಕಾರ್ಯಕರ್ತ 22 ವರ್ಷದ ಜಿಶ್ನು ಎಂದು ಗುರುತಿಸಲಾಗಿದ್ದು, ಇಂದು ಮಧ್ಯಾಹ್ನ 12.30ರ ಸುಮಾರಿಗೆ 10 ಜನರ ತಂಡವೊಂದು ದ್ವಿಚಕ್ರ ವಾಹನದಲ್ಲಿ  ಅವರ ಮನೆಗೆ ನುಗ್ಗಿ ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಶ್ನು ಡಿವೈಎಫ್ಐ ಹರಿಪಡ್ ಪ್ರದೇಶ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿದ್ದು, ಕ್ರಿಮಿನಲ್ ಗ್ಯಾಂಗ್ ವೊಂದು ಹಣಕ್ಕಾಗಿ ಅವರನ್ನು ಹತ್ಯೆ ಮಾಡಿದೆ ಎಂದು ಸ್ಥಳೀಯ ಸಿಪಿಎಂ ನಾಯಕರು ಹೇಳಿದ್ದಾರೆ.
ಸಿಪಿಎಂ ನಾಯಕರ ಪ್ರಕಾರ, ಜಿಶ್ನು ಹಾಗೂ ಇತರೆ ಡಿವೈಎಫ್ಐ ಕಾರ್ಯಕರ್ತರು ಆ ಗ್ಯಾಂಗ್ ವಿರುದ್ಧ ಪ್ರತಿಭಟನೆ ಮಾಡಿದ್ದರು. ಈ ದ್ವೇಷವೇ ಕೊಲೆಗೆ ಕಾರಣ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT