ಸಾಂದರ್ಭಿಕ ಚಿತ್ರ 
ದೇಶ

ಕೇರಳದಲ್ಲಿ ಡಿವೈಎಫ್ಐ ಕಾರ್ಯಕರ್ತನ ಬರ್ಬರ ಹತ್ಯೆ

ಕೇರಳದ ಹರಿಪಡ್ ಸಮೀಪದ ಕರುವಟ್ಟದಲ್ಲಿ ಡಿವೈಎಫ್ಐ ಕಾರ್ಯಕರ್ತರೊಬ್ಬರನ್ನು ಶುಕ್ರವಾರ ಬರ್ಬರವಾಗಿ...

ಆಲಪುಳ: ಕೇರಳದ ಹರಿಪಡ್ ಸಮೀಪದ ಕರುವಟ್ಟದಲ್ಲಿ ಡಿವೈಎಫ್ಐ ಕಾರ್ಯಕರ್ತರೊಬ್ಬರನ್ನು ಶುಕ್ರವಾರ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಹತ್ಯೆಯಾದ ಡಿವೈಎಫ್ಐ ಕಾರ್ಯಕರ್ತ 22 ವರ್ಷದ ಜಿಶ್ನು ಎಂದು ಗುರುತಿಸಲಾಗಿದ್ದು, ಇಂದು ಮಧ್ಯಾಹ್ನ 12.30ರ ಸುಮಾರಿಗೆ 10 ಜನರ ತಂಡವೊಂದು ದ್ವಿಚಕ್ರ ವಾಹನದಲ್ಲಿ  ಅವರ ಮನೆಗೆ ನುಗ್ಗಿ ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಶ್ನು ಡಿವೈಎಫ್ಐ ಹರಿಪಡ್ ಪ್ರದೇಶ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿದ್ದು, ಕ್ರಿಮಿನಲ್ ಗ್ಯಾಂಗ್ ವೊಂದು ಹಣಕ್ಕಾಗಿ ಅವರನ್ನು ಹತ್ಯೆ ಮಾಡಿದೆ ಎಂದು ಸ್ಥಳೀಯ ಸಿಪಿಎಂ ನಾಯಕರು ಹೇಳಿದ್ದಾರೆ.
ಸಿಪಿಎಂ ನಾಯಕರ ಪ್ರಕಾರ, ಜಿಶ್ನು ಹಾಗೂ ಇತರೆ ಡಿವೈಎಫ್ಐ ಕಾರ್ಯಕರ್ತರು ಆ ಗ್ಯಾಂಗ್ ವಿರುದ್ಧ ಪ್ರತಿಭಟನೆ ಮಾಡಿದ್ದರು. ಈ ದ್ವೇಷವೇ ಕೊಲೆಗೆ ಕಾರಣ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT