ತಮಿಳುನಾಡು ವಿಧಾನಸಭೆಯಲ್ಲಿ ಕೋಲಾಹಲ 
ದೇಶ

ನನಗಾದ ಹಿಂಸೆಯ ಬಗ್ಗೆ ಯಾರಿಗೆ ದೂರು ನೀಡಲಿ?: ಡಿಎಂಕೆ ಸದಸ್ಯರಿಂದ ಹಲ್ಲೆಗೊಳಗಾದ ಸ್ಪೀಕರ್

ಡಿಎಂಕೆ ಶಾಸಕರು ಸ್ಪೀಕರ್ ಮೇಲೆ ಹಲ್ಲೆ ನಡೆಸಿದ್ದಾರೆ.

ಚೆನ್ನೈ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಎಡಪ್ಪಾಡಿ ಪಳನಿ ಸ್ವಾಮಿ ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಲು ಕರೆಯಲಾಗಿದ್ದ ವಿಶೇಷ ಅಧಿವೇಶನದಲ್ಲಿ ಕೋಲಾಹಲ ಉಂಟಾಗಿದ್ದು, ಡಿಎಂಕೆ ಶಾಸಕರು ಹಲ್ಲೆ ನಡೆಸಿದ್ದಾರೆ. 
ಹಲ್ಲೆ ನಡೆಸಿರುವುದಷ್ಟೇ ಅಲ್ಲದೇ, ಡಿಎಂಕೆ ಶಾಸಕರು ವಿಧಾನಸಭೆಯ ಸ್ಪೀಕರ್ ಆಸನದಲ್ಲಿ ಕುಳಿತು ಸಭ್ಯತೆಯ ರೇಖೆ ದಾಟಿ ವರ್ತಿಸಿದ್ದಾರೆ. ಶಾಸಕರ ವರ್ತನೆಯ ಬಗ್ಗೆ ತಮಿಳುನಾಡು ವಿಧಾನಸಭೆಯ ಸ್ಪೀಕರ್ ಪಿ. ಧನಪಾಲ್ ಅಸಮಾಧಾನ ವ್ಯಕ್ತಪಡಿಸಿದ್ದು, ನನಗೆ ಉಂಟಾದ ಹಿಂಸೆಯ ಬಗ್ಗೆ ಯಾರಲ್ಲಿ ದೂರು ನೀಡಲಿ ಎಂದು ಪ್ರಶ್ನಿಸಿದ್ದಾರೆ. 
ರಹಸ್ಯ ಮತದಾನದ ಮೂಲಕ ವಿಶ್ವಾಸ ಮತ ಸಾಬೀತಿಗೆ ಅವಕಾಶ ನೀಡಬೇಕೆಂದು ಡಿಎಂಕೆ ಸದಸ್ಯರು ಆಗ್ರಹಿಸಿ ಡಿಎಂಕೆ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕೆಲ ಶಾಸಕರು ಸಭ್ಯತೆಯನ್ನು ಮೀರಿ ವರ್ತಿಸಿದ್ದು, ನನಗಾದ ಹಿಂಸೆಯ ಬಗ್ಗೆ ಯಾರಲ್ಲಿ ದೂರು ನೀಡಲಿ? ಎಂದು ಡಿಎಂಕೆ ಸದಸ್ಯರಿಂದ ಹಲ್ಲೆಗೂಳಗಾದ ಸ್ಪೀಕರ್ ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT