ಪ್ರಣಬ್ ಮುಖರ್ಜಿ 
ದೇಶ

ಏರ್ ಇಂಡಿಯಾ ಖಾಸಗೀಕರಣ ವಿರೋಧಿಸಿದ್ದ ಪ್ರಣಬ್ ಮುಖರ್ಜಿ

ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯನ್ನು ಖಾಸಗೀಕರಣಗೊಳಿಸಲು 5 ವರ್ಷಗಳ ಹಿಂದೆ ಯುಪಿಎ ಸರ್ಕಾರ ರೂಪಿಸಿದ್ದ ಯೋಜನೆಗೆ ಅಂದಿನ ವಿತ್ತ ಸಚಿವರಾಗಿದ್ದ ಪ್ರಣಬ್ ಮುಖರ್ಜಿ ಬ್ರೇಕ್ ಹಾಕಿದ್ದರಂತೆ.

ನವದೆಹಲಿ: ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯನ್ನು ಖಾಸಗೀಕರಣಗೊಳಿಸಲು 5 ವರ್ಷಗಳ ಹಿಂದೆ ಯುಪಿಎ ಸರ್ಕಾರ ರೂಪಿಸಿದ್ದ ಯೋಜನೆಗೆ ಅಂದಿನ ವಿತ್ತ ಸಚಿವರಾಗಿದ್ದ ಪ್ರಣಬ್ ಮುಖರ್ಜಿ ಬ್ರೇಕ್ ಹಾಕಿದ್ದರಂತೆ. ಈ ವಿಷಯ ಈಗ ಬಹಿರಂಗವಾಗಿದೆ. 
2011 ರ ಅಕ್ಟೋಬರ್ 28 ರಂದು ಯುಪಿಎ ಸರ್ಕಾರ ಏರ್ ಇಂಡಿಯಾ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಪ್ರಸ್ತಾವನೆ ಮುಂದಿಟ್ಟಿದ್ದ, ಈ ಬಗ್ಗೆ ಅಭಿಪ್ರಾಯ ಕೇಳಲು ಗ್ರೂಪ್ ಆಫ್ ಮಿನಿಸ್ಟರ್ಸ್ (ಜಿಒಎಂ) ಸಭೆ ಕರೆದಿತ್ತು. ಆದರೆ ಸಭೆಯಲ್ಲಿ ಭಾಗವಹಿಸಿದ್ದ ಪ್ರಣಬ್ ಮುಖರ್ಜಿ ಮಾತ್ರ ಈ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದರಂತೆ. ಪ್ರಣಬ್ ಮುಖರ್ಜಿ ಅವರ ವಿರೋಧದಿಂದಾಗಿ ಯುಪಿಎ ಸರ್ಕಾರ ಈ ಯೋಜನೆಯನ್ನು ಕೈಬಿಟ್ಟಿತ್ತೆಂದು ತಿಳಿದುಬಂದಿದೆ. 
ತೀವ್ರ ನಷ್ಟದಲ್ಲಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಯುಪಿಎ ಸರ್ಕಾರ ಏರ್ ಇಂಡಿಯಾ ಸಂಸ್ಥೆಯನ್ನು ಖಾಸಗೀಕರಣಗೊಳಿಸಲು ಮುಂದಾಗಿತ್ತು. ಆದರೆ ಸಚಿವರ ಸಮೂಹದ ವಿರುದ್ಧದ ನಿಲುವಾಗಿದೆ ಎಂಬ ಹಿನ್ನೆಲೆಯಲ್ಲಿ ಈ ಯತ್ನವನ್ನು ಕೈಬಿಡಲಾಗತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ: ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ; BJP ಹೋರಾಟಕ್ಕೆ ಜಯ!

ವಾಲ್ಮೀಕಿ ಹಗರಣದ 'ಕಿಂಗ್ ಪಿನ್' ನಾಗೇಂದ್ರ ಔಟ್: ಸಂಘಟಿತ ಹೋರಾಟಕ್ಕೆ ಜಯ, ಭ್ರಷ್ಟ ಕಾಂಗ್ರೆಸ್ ವಿರುದ್ಧ ಹೋರಾಟ ನಿರಂತರ- ಬಿಜೆಪಿ ಮೊದಲ ರಿಯಾಕ್ಷನ್!

ನೇಪಾಳದಲ್ಲಿ ದಿಢೀರ್ ಪ್ರವಾಹ: ಬಲಿಯಾದವರ ಸಂಖ್ಯೆ 538ಕ್ಕೆ ಏರಿಕೆ; 320 ಭಾರತೀಯ ಪ್ರವಾಸಿಗರು ನಾಪತ್ತೆ!

ಮೂಡ್ ಆಫ್ ದಿ ನೇಷನ್: ಪ್ರಧಾನಿ ರೇಸ್‌ನಲ್ಲಿ ಕೇಜ್ರಿವಾಲ್​ರನ್ನೇ ಹಿಂದಿಕ್ಕಿದ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ!

ನೇಪಾಳ ಪ್ರವಾಹ: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಮೃತ ಮಹಿಳೆಯ ಕೂದಲು ಹಿಡಿದು, ಚಿನ್ನದ ಕಿವಿಯೋಲೆ ಕದ್ದ ಖದೀಮರು! Video