ರಾಜ್ಯಪಾಲ ವಿದ್ಯಾಸಾಗರ್ ರಾವ್ 
ದೇಶ

ವಿಶ್ವಾಸ ಮತ ಗದ್ದಲ ಪ್ರಕರಣ: ವರದಿ ಕೇಳಿದ ರಾಜ್ಯಪಾಲ ವಿದ್ಯಾಸಾಗರ್ ರಾವ್

ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸರ್ಕಾರದ ವಿಶ್ವಾಸ ಮತಯಾಚನೆಯ ವಿಶೇಷ ಅಧಿವೇಶನದ ವೇಳೆ ನಡೆಸಿದ್ದ ತೀವ್ರ ಗದ್ದಲ ಪ್ರಕರಣ ಕುರಿತಂತೆ 'ವಾಸ್ತವಾಂಶ ವರದಿ' ಸಲ್ಲಿಸುವಂತೆ ತಮಿಳುನಾಡು ವಿಧಾನಸಭೆ ಕಾರ್ಯದರ್ಶಿಗೆ ರಾಜ್ಯಪಾಲ...

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸರ್ಕಾರದ ವಿಶ್ವಾಸ ಮತಯಾಚನೆಯ ವಿಶೇಷ ಅಧಿವೇಶನದ ವೇಳೆ ನಡೆಸಿದ್ದ ತೀವ್ರ ಗದ್ದಲ ಪ್ರಕರಣ ಕುರಿತಂತೆ 'ವಾಸ್ತವಾಂಶ ವರದಿ' ಸಲ್ಲಿಸುವಂತೆ ತಮಿಳುನಾಡು ವಿಧಾನಸಭೆ ಕಾರ್ಯದರ್ಶಿಗೆ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ಸೋಮವಾರ ನಿರ್ದೇಶನ ನೀಡಿದ್ದಾರೆ.

ವಿಶ್ವಾಸ ಮತಯಾಚನೆ ಪ್ರಕರಣಗಳ ಸಂಬಂಧ ನಿನ್ನೆಯಷ್ಟೇ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರನ್ನು ಮಾಜಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು ಸೇರಿದಂತೆ ಮೂರು ಬಣಗಳ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾತುಕತೆ ಬಳಿಕ ರಾಜ್ಯಪಾಲರು ವಿಧಾನಸಭೆ ಕಾರ್ಯದರ್ಶಿ ಎ.ಎಂ.ಪಿ. ಜಮಾಲುದ್ದೀನ್ ಅವರಿಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ವರದಿಯಲ್ಲಿ ರಾಜ್ಯಪಾಲರು ಕೆಲ ಸೂಚನೆಗಳನ್ನು ನೀಡಿದ್ದು, ವರದಿಯಲ್ಲಿ ಎಲ್ಲಾ ರೀತಿಯ ದಾಖಲೆಗಳು ಹಾಗೂ ವಿಡಿಯೋ ಸಾಕ್ಷಿಗಳಿರಬೇಕೆಂದು ಸೂಚನೆ ನೀಡಿದ್ದಾರೆಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?