ನರೇಂದ್ರ ಮೋದಿ 
ದೇಶ

ಮೋದಿ ಪ್ರಧಾನಿ ಕಾರ್ಯಾಲಯದ ಘನತೆಯನ್ನು ಹಾಳುಮಾಡಿದ್ದಾರೆ: ಕಾಂಗ್ರೆಸ್

ದೀಪಾವಳಿ ಹಾಗೂ ರಂಜಾನ್ ಹಬ್ಬಗಳ ಸಂದರ್ಭಗಳಲ್ಲಿ ಬೆಳಕಿರುವುದರ ಬಗ್ಗೆ ಹೇಳಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಕಾರ್ಯಾಲಯದ ಘನತೆಯನ್ನೇ ಹಾಳು ಮಾಡಿದ್ದಾರೆ...

ನವದೆಹಲಿ: ದೀಪಾವಳಿ ಹಾಗೂ ರಂಜಾನ್ ಹಬ್ಬಗಳ ಸಂದರ್ಭಗಳಲ್ಲಿ ಬೆಳಕಿರುವುದರ ಬಗ್ಗೆ ಹೇಳಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಕಾರ್ಯಾಲಯದ ಘನತೆಯನ್ನೇ ಹಾಳು ಮಾಡಿದ್ದಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. 
ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ, ಸಮಗ್ರ ಅಭಿವೃದ್ಧಿಗೆ ಉದಾಹರಣೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ರಂಜಾನ್ ಹಬ್ಬದ ಸಂದರ್ಭದಲ್ಲಿ ವಿದ್ಯುತ್ ಇದ್ದರೆ, ದೀಪಾವಳಿ ಹಬ್ಬದಲ್ಲೂ ವಿದ್ಯುತ್ ಇರಬೇಕು ಎಂದಿದ್ದರು. ಈ ಹೇಳಿಕೆಯ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು ನರೇಂದ್ರ ಮೋದಿ ಪ್ರಧಾನಿ ಕಾರ್ಯಾಲಯದ ಘನತೆಯನ್ನೇ ಹಾಳುಮಾಡಿದ್ದಾರೆ ಎಂದಿದೆ. 
ನರೇಂದ್ರ ಮೋದಿ ತಮ್ಮ ಸ್ಥಾನಕ್ಕೆ ಗೌರವ ನೀಡಬೇಕು, ಈ ರೀತಿಯ ಪದಗಳನ್ನು ಬಳಕೆ ಮಾಡುವುದು ಪ್ರಧಾನಿ ಕಾರ್ಯಾಲಯದ ಘನತೆಗೆ ಧಕ್ಕೆ ಉಂಟುಮಾಡುತ್ತದೆ ಎಂಬುದನ್ನು ಅರಿಯಬೇಕು ಎಂದು ಮನ್ ಪ್ರೀತ್ ಸಿಂಗ್ ಬಾದಲ್  ಹೇಳಿದ್ದಾರೆ. ಇಂತಹ ಮಾತುಗಳೆಲ್ಲಾ ಭಾರತಕ್ಕೆ ಸಕಾರಾತ್ಮಕವಾಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಪ್ರಧಾನಿಯಂತೆ ವರ್ತಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

SCROLL FOR NEXT