ನಿತೀಶ್ ಕುಮಾರ್ ಪುತ್ರ ನಿಶಾಂತ್ (ಸಂಗ್ರಹ ಚಿತ್ರ) 
ದೇಶ

ಎಂದಿಗೂ ರಾಜಕೀಯ ಪ್ರವೇಶಿಸುವುದಿಲ್ಲ: ನಿತೀಶ್ ಕುಮಾರ್ ಪುತ್ರ

ರಾಜಕಾರಣಿಗಳ ಮಕ್ಕಳು ರಾಜಕಾರಣಿಗಳಾಗುವುದು ಇಂದಿನ ಪ್ರಜಾಪ್ರಭುತ್ವದಲ್ಲಿ ಸಾಮಾನ್ಯ ವಿಷಯ. ಆದರೆ ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ಮಾತ್ರ ಇದಕ್ಕೆ ಅಪವಾದ.

ಪಾಟ್ನಾ: ರಾಜಕಾರಣಿಗಳ ಮಕ್ಕಳು ರಾಜಕಾರಣಿಗಳಾಗುವುದು ಇಂದಿನ ಪ್ರಜಾಪ್ರಭುತ್ವದಲ್ಲಿ ಸಾಮಾನ್ಯ ವಿಷಯ. ಆದರೆ ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ಮಾತ್ರ ಇದಕ್ಕೆ ಅಪವಾದ. 
"ರಾಜಕಾರಣ ಪ್ರವೇಶಿಸುವ ಬಗ್ಗೆ ಮಾತನಾಡಿರುವ ಬಗ್ಗೆ ನಿಶಾಂತ್ ಕುಮಾರ್, " ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ. ರಾಜಕೀಯಕ್ಕೆ ಸೇರುವುದಿಲ್ಲ ರಾಜಕೀಯ ಸೇರುವುದಕ್ಕಿಂತಲೂ ಆಧ್ಯಾತ್ಮ ಜೀವನ ನಡೆಸಲು ಇಷ್ಟಪಡುತ್ತೇನೆ ಎಂದು ನಿಶಾಂತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. 
ರಾಜಕೀಯ ಪ್ರವೇಶಿಸುವುದರ ಬಗ್ಗೆ ತಮ್ಮ ನಿರ್ಧಾರವನ್ನು ನಿಶಾಂತ್ ತಮ್ಮ ತಂದೆಗೆ ತಿಳಿಸಿದ್ದಾರೆ. ಬಿಹಾರದ ಅಭಿವೃದ್ಧಿಗೆ ತಂದೆ ನಿತೀಶ್ ಕುಮಾರ್ ಶ್ರಮಿಸುತ್ತಿರುವುದರ ಬಗ್ಗೆ ಹೆಮ್ಮೆ ಇದೆ ಎಂದು ನಿಶಾಂತ್ ಹೇಳಿದ್ದಾರೆ. ಅಷ್ಟೇ ಅಲ್ಲದೇ ಅವರು ದೇಶದ ಪ್ರಧಾನಿಯಾಗುವ ಅರ್ಹತೆ ಹೊಂದಿದ್ದಾರೆ ಎಂದೂ ಸಹ ನಿಶಾಂತ್ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

17 ದಿನಗಳಿಂದ ಸಂಸತ್ತಿನ ಎರಡೂ ಸದನಗಳು ಸ್ತಬ್ಧ; ನಮ್ಮ ಬೇಡಿಕೆಗಳಿಗೆ ಹೆದರಿ PM ಮೋದಿ, ಅಮಿತ್ ಶಾ ಸದನಕ್ಕೆ ಬರುತ್ತಿಲ್ಲ: ಖರ್ಗೆ

Video: ಬಿಡದಿ ಟೌನ್‌ಶಿಪ್ ಪಿಸುಮಾತು ವಿವಾದ: ಮಧು ಬಂಗಾರಪ್ಪ ಜೊತೆಗಿನ ಮಾತುಕತೆ ಬಗ್ಗೆ ಬಿ.ವೈ. ವಿಜಯೇಂದ್ರ ಸ್ಪಷ್ಟನೆ

'ಬೇಡ ಬ್ರೋ': ಬೆಂಗಳೂರು ಪೊಲೀಸರ ಭರ್ಜರಿ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್‌ಗಳ ಬಂಧನ!

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!