ಮದ್ರಾಸ್ ಹೈಕೋರ್ಟ್ 
ದೇಶ

ವಿಶ್ವಾಸ ಮತ ಗದ್ದಲ ಪ್ರಕರಣ: ತಮಿಳುನಾಡು ಸಿಎಂಗೆ 'ಹೈ' ನೋಟಿಸ್

ರಾಜಕೀಯ ಬಿಕ್ಕಟ್ಟು ನಿವಾರಿಸಲು ತಮಿಳುನಾಡು ವಿಧಾನಸಭೆಯಲ್ಲಿ ನಡೆಸಲಾಗಿದ್ದ ಅಸಂವಿಧಾನಿಕ ವಿಶ್ವಾಸ ಮತಯಾಚನೆ ಹಿನ್ನಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿಯವರಿಗೆ ಮದ್ರಾಸ್ ಹೈಕೋರ್ಟ್ ಸೋಮವಾರ ನೋಟಿಸ್...

ಚೆನ್ನೈ: ರಾಜಕೀಯ ಬಿಕ್ಕಟ್ಟು ನಿವಾರಿಸಲು ತಮಿಳುನಾಡು ವಿಧಾನಸಭೆಯಲ್ಲಿ ನಡೆಸಲಾಗಿದ್ದ ಅಸಂವಿಧಾನಿಕ ವಿಶ್ವಾಸ ಮತಯಾಚನೆ ಹಿನ್ನಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿಯವರಿಗೆ ಮದ್ರಾಸ್ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ. 
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ನಿಧನದ ಬಳಿಕ ತಮಿಳುನಾಡು ರಾಜಕೀಯದಲ್ಲಿ ಬಿಕ್ಕಟ್ಟು ಎದುರಾಗಿತ್ತು. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್ ಅವರು ಜೈಲು ಪಾಲಾದ ನಂತರ ಈ ಬಿಕ್ಕಟ್ಟು ಮತ್ತಷ್ಟು ಉಲ್ಭಣಗೊಂಡಿತ್ತು. ಈ ಹಿನ್ನಲೆಯಲ್ಲಿ ಹೆಚ್ಚು ವಿಶ್ವಾಸಮತ ಗಳಿಸಿದ್ದ ಪಳನಿಸ್ವಾಮಿಯವರನ್ನು ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ತಮಿಳುನಾಡು ರಾಜ್ಯ ಮುಖ್ಯಮಂತ್ರಿ ಮಾಡಿದ್ದರು.
ವಿಶ್ವಸಮತಯಾಚನೆ ಅಸಂವಿಧಾನಿಕವಾಗಿದೆ ಎಂದು ವಿರೋಧ ಪಕ್ಷಗಳು ಸಾಕಷ್ಟು ಟೀಕೆಗಳು ವ್ಯಕ್ತಪಡಿಸತೊಡಿದ್ದವು. ಈ ಹಿನ್ನಲೆಯಲ್ಲಿ ವಿಶ್ವಾಸ ಮತಯಾಚನೆ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಇ.ಕೆ. ಪಳನಿಸ್ವಾಮಿ, ವಿಧಾನಸಭಾ ಸ್ಪೀಕರ್, ವಿಧಾನಸಭೆ ಕಾರ್ಯದರ್ಶಿ ಮತ್ತು ಗೃಹ ಕಾರ್ಯದರ್ಶಿಗಳಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಮಾರ್ಚ್ 10ರೊಳಗಾಗಿ ಅಫಿಡವಿಟ್ ಸಲ್ಲಿಸುವಂತೆ ಸೂಚನೆ ನೀಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT