ಸಾಂದರ್ಭಿಕ ಚಿತ್ರ 
ದೇಶ

ತ್ರಿಪುರದಲ್ಲಿ 5.7 ತೀವ್ರತೆಯ ಭೂಕಂಪನ

ತ್ರಿಪುರದಲ್ಲಿ ಮಂಗಳಾರ ಮಧ್ಯಾಹ್ನ 5.7 ತೀವ್ರತೆಯ ಭೂಕಂಪನವಾಗಿದ್ದು, ತಕ್ಷಣಕ್ಕೆ ಯಾವುದೇ ಜೀವ ಅಥವಾ ಆಸ್ತಿ ಹಾನಿ...

ಅಗರತಾಲ್: ತ್ರಿಪುರದಲ್ಲಿ ಮಂಗಳಾರ ಮಧ್ಯಾಹ್ನ 5.7 ತೀವ್ರತೆಯ ಭೂಕಂಪನವಾಗಿದ್ದು, ತಕ್ಷಣಕ್ಕೆ ಯಾವುದೇ ಜೀವ ಅಥವಾ ಆಸ್ತಿ ಹಾನಿ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. 
ರಾಷ್ಟ್ರೀಯ ಭೂಕಂಪನ ಮಾಪನ ಕೇಂದ್ರದ ಪ್ರಕಾರ, ಇಂದು ಮಧ್ಯಾಹ್ನ 2.39ಕ್ಕೆ ಭೂಮಿ ಕಂಪಿಸಿದ್ದು, ಧಲೈ ಜಿಲ್ಲೆಯಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ.
ಭೂಮಿ ಕಂಪಿಸಿದ್ದರಿಂದ ಆತಂಕಗೊಂಡ ಜನತೆ ಮನೆ ಹಾಗೂ ಕಚೇರಿಯಿಂದ ಹೊರಗೆ ಓಡಿ ಬಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT