ಸಾಂದರ್ಭಿಕ ಚಿತ್ರ 
ದೇಶ

ಹೊಡೆದಾಟದಲ್ಲಿ ಕಣ್ಣು ಕಳೆದುಕೊಂಡಿದ್ದ ವ್ಯಕ್ತಿಗೆ 17 ವರ್ಷಗಳ ನಂತರ ಸಿಕ್ಕ ನ್ಯಾಯ

ಹೊಡೆದಾಟದಲ್ಲಿ ಕಣ್ಣು ಕಳೆದುಕೊಂಡು ನ್ಯಾಯಾಲಯದ ಮೆಟ್ಟಿಲೇರಿದ್ದ ವ್ಯಕ್ತಿಗೆ 17 ವರ್ಷಗಳ ನಂತರ ನ್ಯಾಯ ದೊರೆತಿದೆ....

ಮುಜಾಫರ್ ನಗರ: ಹೊಡೆದಾಟದಲ್ಲಿ ಕಣ್ಣು ಕಳೆದುಕೊಂಡು ನ್ಯಾಯಾಲಯದ ಮೆಟ್ಟಿಲೇರಿದ್ದ ವ್ಯಕ್ತಿಗೆ 17 ವರ್ಷಗಳ ನಂತರ ನ್ಯಾಯ ದೊರೆತಿದೆ.

1999 ರ ಜೂನ್ 16 ರಂದು ಉತ್ತರ ಪ್ರದೇಶದ ಪತೇಪುರ್ ಗ್ರಾಮದಲ್ಲಿ ವಿದ್ಯುತ್ ತಂತಿ ಕದ್ದ ಆರೋಪದ ಮೇಲೆ ಇಬ್ಬರು ಸಹೋದರರು ವಿಜಯ್ ಪಾಲ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ವಿಜಯ್ ಪಾಲ್ ದೃಷ್ಟಿ ಕಳೆದುಕೊಂಡಿದ್ದ.

ಇಬ್ಬರು ಅಪರಾಧಿಗಳಿಗೆ ತಲಾ 5 ಸಾವಿರ ರು ದಂಡ ಹಾಗೂ 10 ವರ್ಷ ಜೈಲುವಾಸ ಶಿಕ್ಷೆ ನೀಡಿ ಜಿಲ್ಲಾ ಸೆಷನ್ಸ್ ಕೋರ್ಟ್ ಆದೇಶಿಸಿದೆ ಎಂದು ಸರ್ಕಾರಿ ವಕೀಲ ಜಿತೇಂದ್ರ ತ್ಯಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT