ಕಿರಣ್ ಬೇಡಿ 
ದೇಶ

ಎರಡು ವರ್ಷಗಳ ನಂತರವೇ ನಾನು ಅಧಿಕಾರದಿಂದ ಕೆಳಗಿಳಿಯುವುದು: ಕಿರಣ್ ಬೇಡಿ

ಪುದುಚೆರಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಮತ್ತು ಲೆಪ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ನಡುವಿನ ಸಂಘರ್ಷ ತಾರಕಕ್ಕೇರಿದೆ. 2018ರ ಮೇ 29 ವರೆಗೆ ತಾವು ...

ಪುದುಚೆರಿ: ಪುದುಚೆರಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಮತ್ತು ಲೆಪ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ನಡುವಿನ ಸಂಘರ್ಷ ತಾರಕಕ್ಕೇರಿದೆ. 2018ರ ಮೇ 29 ವರೆಗೆ ತಾವು ಅಧಿಕಾರದಲ್ಲಿರುವುದಾಗಿ ಕಿರಣ್ ಬೇಡಿ ಹೇಳಿದ್ದಾರೆ.

ನನಗೆ ನಾನು ಗಡುವು ವಿಧಿಸಿಕೊಂಡಿದ್ದೇನೆ  ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿಯ ಉಪ ರಾಜ್ಯಪಾಲೆಯಾಗಿ ಅಧಿಕಾರ ವಹಿಸಿಕೊಂಡು ಮೇ 29, 2018ಕ್ಕೆ 2 ವರ್ಷ ಆಗಲಿದ್ದು, ಅಂದು ರಾಜೀನಾಮೆ ಕೊಡಲಿದ್ದೇನೆ. ಈ ವಿಷಯವನ್ನು ಹಿರಿಯರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಮುಖ್ಯಮಂತ್ರಿ ನಾರಾಯಣಸ್ವಾಮಿ ಅಧಿಕಾರಿಗಳು ಸಾಮಾಜಿಕ ಜಾಲತಾಣಗಳನ್ನು ಬಳಸದಂತೆ ನಿರ್ಬಂಧ ಹೇರಿದ್ದರು. ಕಿರಣ್‌ ಬೇಡಿ ಈ ನಿರ್ಬಂಧವನ್ನು ತೆರವುಗೊಳಿಸಿದ್ದರು.

ಇದರಿಂದ ಸರ್ಕಾ ಮತ್ತು ಬೇಡಿ ಮಧ್ಯೆ ಸಂಘರ್ಷಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್‌ ಶಾಸಕರು ಬೇಡಿ ಕಾರ್ಯವೈಖರಿ ವಿರುದ್ಧ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ರಿಗೆ ದೂರು ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT